newsics.com
ಮೈಸೂರು: ಆಂಧ್ರ ಅಬಕಾರಿ ಹಗರಣದ ಪ್ರಮುಖ ಆರೋಪಿ ಭಾರತಿ ಸಿಮೆಂಟ್ ನಿರ್ದೇಶಕ ಗೋವಿಂದಪ್ಪ ಬಾಲಾಜಿಯನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ.
ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಬಾಲಾಜಿ ಮೈಸೂರಿನಲ್ಲಿ ತಲೆಮರೆಸಿಕೊಂಡಿದ್ದ.
ಸಾವಿರಾರು ಕೋಟಿ ಮೊತ್ತದ ಈ ಹಗರಣದಲ್ಲಿ ಪ್ರಮುಖ ಆರೋಪಿ ಗೋವಿಂದಪ್ಪ ಬಾಲಾಜಿಯನ್ನು ವಿಜಯವಾಡ ಪೊಲೀಸರು ಮಂಗಳವಾರ ಬಂಧಿಸಿದ್ದು, ವಿಜಯವಾಡ ಠಾಣೆಯಲ್ಲಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.