Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೃದಯ ವಿದ್ರಾವಕ ಘಟನೆ: ಮದುವೆಯ ದಿನವೇ ಮಸಣ ಸೇರಿದ ವರ
ದೇಶ

ಹೃದಯ ವಿದ್ರಾವಕ ಘಟನೆ: ಮದುವೆಯ ದಿನವೇ ಮಸಣ ಸೇರಿದ ವರ

Share
1 Min Read
SHARE

newsics.com

ಉತ್ತರ ಪ್ರದೇಶ: ವಿವಾಹ ಎಂಬುದು ಪವಿತ್ರ ಬಂಧ. ಅದು ಸ್ವರ್ಗದಲ್ಲಿ ನಿಶ್ಚಯವಾಗಿರುತ್ತೆ ಅಂತಾರೆ. ಪ್ರತಿಯೊಬ್ಬ ಹುಡುಗ ಮತ್ತು ಹುಡುಗಿ ತಮ್ಮ ಮದುವೆಯ ಬಗ್ಗೆ ಅನೇಕ ಕನಸುಗಳನ್ನ ಕಂಡಿರುತ್ತಾರೆ. ಒಟ್ಟಿಗೆ ಜೀವನ ನಡೆಸುವ ಬಗ್ಗೆ ಹಲವಾರು ಕನಸು ಕಂಡಿರುತಾರೆ. ಆದರೆ ಮದುವೆಯಾದ ಕೆಲವೇ ಕೆಲವು ಕ್ಷಣಗಳಲ್ಲಿ ವರ ಜೀವ ಬಿಟ್ಟಿರುವಂತಹ ಘಟನೆ ಉತ್ತರ ಪ್ರದೇಶದ ಫತೇಪುರ ಜಿಲ್ಲೆಯ ಬಿಂಡ್ಕಿ ತಹಸಿಲ್ ಪ್ರದೇಶದಲ್ಲಿ ನಡೆದಿದೆ.

ಬಿಂಡ್ಕಿ ತಹಸಿಲ್ ಪ್ರದೇಶದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಛಿವಾಲಿ ಗ್ರಾಮದ ನಿವಾಸಿ ಸುರೇಶ್ ಕುಮಾರ್ ಎನ್ನುವರು ತಮ್ಮ ಮಗಳು ಸಂಜನಾಳ ಮದುವೆಯನ್ನು ಕಾನ್ಪುರ ನಗರದ ನೌಬಸ್ತಾ ಗ್ರಾಮದ ನಿವಾಸಿ ಶ್ಯಾಮ್ ಸುಂದರ್ ಅವರ ಮಗ ಮೋನು ಗೌತಮ್ ಜೊತೆ ನಿಶ್ಚಯಿಸಿದ್ದರು.

ರಾತ್ರಿಯ ವೇಳೆಗೆ ವಿವಾಹದ ಬಹುತೇಕ ಎಲ್ಲಾ ವಿಧಿವಿಧಾನಗಳು ಪೂರ್ಣಗೊಂಡಿದ್ದರಿಂದ ಮದುವೆ ಊಟ ಕೂಡ ಭರ್ಜರಿಯಾಗಿ ಸಾಗಿತ್ತು. ಇತ್ತ ವಧುವನ್ನು ಅವರ ತವರು ಮನೆಗೆ ಕಳುಹಿಸಿ ಕೊಡುವ ಶಾಸ್ತ್ರ ನಡೆಯುತ್ತಿತ್ತು. ಆದರೆ ಈ ವೇಳೆ ಇದ್ದಕ್ಕೆ ಇದ್ದಾಗೆ ಮೋನು ಗೌತಮ್ ಪ್ರಜ್ಞೆ ತಪ್ಪಿ ಕುಸಿದು ನೆಲಕ್ಕೆ ಬಿದ್ದಿದ್ದಾನೆ.

ತಕ್ಷಣ ವರನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ವರನ ಸ್ಥಿತಿ ಪರೀಕ್ಷಿಸಿ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಕಾನ್ಪುರಕ್ಕೆ ಕರೆದೊಯ್ಯಲು ಸೂಚಿಸಿದರು. ಕುಟುಂಬವು ವರನನ್ನು ಚಿಕಿತ್ಸೆಗಾಗಿ ಕಾನ್ಪುರಕ್ಕೆ ಕರೆದೊಯ್ಯುತ್ತಿದ್ದಾಗ, ದಾರಿಯಲ್ಲೇ ವರ ಉಸಿರು ಚೆಲ್ಲಿದ್ದಾನೆ.

TAGGED:#viral #death #marrige #groom #uttarpradesh
Share This Article
Facebook Twitter Copy Link Print
Previous Article russian woman praises indian army ಭಾರತೀಯ ಸೇನೆಯನ್ನು ಹಾಡಿ ಹೊಗಳಿದ ರಷ್ಯಾದ ಮಹಿಳೆ: ವೈರಲ್ ವಿಡಿಯೋ ನೋಡಿ
Next Article Viral video ಸಂಗೀತ ಕಾರ್ಯಕ್ರಮದಲ್ಲಿ ಎದ್ನೋ ಬಿದ್ನೋ ಎಂದು ಓಡಿದ ಜನ: ವೈರಲ್ ವಿಡಿಯೋ ನೋಡಿ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?