Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India Pakistan ಸಿಂಧೂ ಜಲ ಒಪ್ಪಂದದ ರದ್ದತಿಗೆ ಭಾರತಕ್ಕೆ ಪತ್ರ ಬರೆದ ಪಾಕ್
ದೇಶ

India Pakistan ಸಿಂಧೂ ಜಲ ಒಪ್ಪಂದದ ರದ್ದತಿಗೆ ಭಾರತಕ್ಕೆ ಪತ್ರ ಬರೆದ ಪಾಕ್

Share
1 Min Read
SHARE

newsics.com

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಏ. 22ರಂದು ಉಗ್ರವಾದಿಗಳ ದಾಳಿ ನಡೆದ ನಂತರ, ಪಾಕಿಸ್ತಾನದ ಮೇಲೆ ಮುನಿದಿದ್ದ ಭಾರತ, ಸಿಂಧೂ ನದಿ ನೀರು ಒಪ್ಪಂದ ಅಮಾನತುಗೊಳಿಸಿತ್ತು. ಅದರಿಂದ ಪಾಕಿಸ್ತಾನದ ಸಿಂಧೂ ನದಿ ಬಯಲಿನಲ್ಲಿ ಜಲಕ್ಷಾಮ ಉಂಟಾಗಿದೆ. ನೀರು ನಿಂತಿರುವುದು ಅಲ್ಲಿನ ನದಿಪಾತ್ರದಲ್ಲಿ ಜಲಕ್ಷಾಮ ಉಂಟಾಗಿ, ಹನಿಹನಿ ನೀರಿಗೂ ಒದ್ದಾಡುವಂತಾಗಿದೆ. ಹಾಗಾಗಿ, ಅಲ್ಲಿನ ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ಸಯ್ಯದ್ ಅವರು ಭಾರತಕ್ಕೆ ಪತ್ರ ಬರೆದು ನೀರು ಬಿಡುಗಡೆ ಮಾಡುವಂತೆ ಕೋರಿದ್ದಾರೆ.

ಪಾಕಿಸ್ತಾನದ ಜಲಸಂಪನ್ಮೂಲ ಕಾರ್ಯದರ್ಶಿ ಸೈಯದ್ ಅಲಿ ಮುರ್ತಾಜಾ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಕೇಂದ್ರ ಸಚಿವ ಸಂಪುಟದ ನಿರ್ಧಾರದ ಬಗ್ಗೆ ಭಾರತವು ಔಪಚಾರಿಕವಾಗಿ ತಿಳಿಸಿದ್ದಕ್ಕೆ ಪ್ರತಿಕ್ರಿಯಿಸಿದ್ದಾರೆ. ಅವರು ತಮ್ಮ ಸರ್ಕಾರದ ಪರವಾಗಿ ಭಾರತ ಆಕ್ಷೇಪಿಸುವ ನಿರ್ದಿಷ್ಟ ಷರತ್ತುಗಳನ್ನು ಚರ್ಚಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿ ಪಾಕಿಸ್ತಾನ ಭಾರತಕ್ಕೆ ಪತ್ರ ಬರೆದಿದೆ ಎಂದು ವರದಿಯಾಗಿದೆ.

ಸಿಂಧೂ ನದಿ ನೀರನ್ನು ತಡೆ ಹಿಡಿಯುವ ಮೂಲಕ ಪಾಕಿಸ್ತಾನಕ್ಕೆ ಒಂದು ಹನಿ ನೀರನ್ನೂ ಬಿಡುವುದಿಲ್ಲ ಎಂದು ಕೇಂದ್ರ ಸರ್ಕಾರ. ಅಷ್ಟೇ ಅಲ್ಲದೆ, ಸಿಂಧೂ ನದಿ ಕಣಿವೆಯಲ್ಲಿ ಹೊಸ ಯೋಜನೆಗಳನ್ನು ಅನುಷ್ಥಾನಗೊಳಿಸಲು ಭಾರತ ನಿರ್ಧರಿಸಿದೆ. ಕಣಿವೆ ಪ್ರದೇಶದಲ್ಲಿ ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಭಾರತಕ್ಕೆ ಮುಕ್ತ ಅವಕಾಶವಿದೆ.

TAGGED:#OperationSindoor #attack #India #Pakistan # #water
Share This Article
Facebook Twitter Copy Link Print
Previous Article Alcohol Price ಇಂದಿನಿಂದ ಮದ್ಯದ ದರ 15 ರೂ ನಷ್ಟು ಹೆಚ್ಚಳ
Next Article Chaitra Kundapur ಚೈತ್ರಾ ನನ್ನನ್ನು ಮದುವೆಗೆ ಕರೆದಿಲ್ಲ – ತಂದೆಯಿಂದ ಸ್ಫೋಟಕ ಹೇಳಿಕೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?