Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Shehbaz Sharif: ವಾಯುನೆಲೆಗಳನ್ನು ಭಾರತ ಧ್ವಂಸ ಮಾಡಿದ್ದು ನಿಜ ಎಂದ ಪಾಕ್‌ ಪ್ರಧಾನಿ: ವೈರಲ್ ವಿಡಿಯೋ ನೋಡಿ
ವಿದೇಶವೈರಲ್

Shehbaz Sharif: ವಾಯುನೆಲೆಗಳನ್ನು ಭಾರತ ಧ್ವಂಸ ಮಾಡಿದ್ದು ನಿಜ ಎಂದ ಪಾಕ್‌ ಪ್ರಧಾನಿ: ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಇಸ್ಲಮಾಬಾದ್‌: ಪಾಕ್‌ ವಾಯುನೆಲೆಗಳನ್ನು ಗುರಿಯಾಗಿಸಿ ಭಾರತ ಡ್ರೋನ್‌, ಕ್ಷಿಪಣಿ ದಾಳಿ ನಡೆಸಿತ್ತು.

ಆದರೆ, ಇದರಲ್ಲಿ ಪಾಕ್‌ನ ಅನೇಕ ವಾಯುನೆಲೆಗಳು ಉಡೀಸ್‌ ಆಗಿದ್ದವು. ಅದಾಗ್ಯೂ ಪಾಕ್‌ ಇದನ್ನು ಒಪ್ಪಿಕೊಂಡಿರಲಿಲ್ಲ. ತಾನೇ ಭಾರತದ ಹಲವು ಪ್ರದೇಶಗಳನ್ನು ಧ್ವಂಸಗೊಳಿಸಿರುವುದಾಗಿ ಸುಳ್ಳು ಹೇಳುತ್ತಾ ಬಂದಿತ್ತು. ಆದರೆ ಇದೀಗ ಸ್ವತಃ ಪಾಕ್‌ ಪ್ರಧಾನಿ ಶಹಬಾಜ್‌ ಷರೀಫ್‌ ಈ ದಾಳಿ ನಡೆದಿರುವುದು ನಿಜ ಎಂಬುದನ್ನು ಬಹಿರಂಗವಾಗಿಯೇ ಒಪ್ಪಿಕೊಂಡಿದ್ದಾರೆ.

ಮೇ 10 ರ ಮುಂಜಾನೆ, ನೂರ್ ಖಾನ್ ವಾಯುನೆಲೆ ಸೇರಿದಂತೆ ಪಾಕಿಸ್ತಾನದ ಭೂಪ್ರದೇಶದ ಮೇಲೆ ಭಾರತೀಯ ಕ್ಷಿಪಣಿ ದಾಳಿಗಳ ಕುರಿತು ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರಿಂದ ತುರ್ತು ಅಧಿಸೂಚನೆ ಬಂದಿರುವ ಬಗ್ಗೆ ಶಹಬಾಜ್‌ ಷರೀಫ್‌ ಮಾಹಿತಿ ಹಂಚಿಕೊಂಡಿದ್ದಾರೆ.

https://x.com/MrSinha_/status/1923430409406201907?ref_src=twsrc%5Etfw%7Ctwcamp%5Etweetembed%7Ctwterm%5E1923430409406201907%7Ctwgr%5E06332f06d436b23c7a69cb54be79fb8ee7b3d928%7Ctwcon%5Es1_c10&ref_url=https%3A%2F%2Fm.test.in%2F

Indian YouTubers arrested ಪಾಕ್ ಪರ ಗೂಢಚಾರಿಕೆ: ಭಾರತದ ಜ್ಯೋತಿ ಮಲ್ಹೋತ್ರಾ ಸೇರಿ 6 ಯೂ ಟ್ಯೂಬರ್‌ಗಳ ಬಂಧನ

TAGGED:Shehbaz Sharif: Pakistan Prime Minister says it is true that India destroyed air bases
Share This Article
Facebook Twitter Copy Link Print
Previous Article No increase fees ವೈದ್ಯ, ದಂತವೈದ್ಯ ಕೋರ್ಸ್ ಶುಲ್ಕ ಹೆಚ್ಚಳ ಇಲ್ಲ: ಸಚಿವ
Next Article Government Hospital ಸರ್ಕಾರಿ ಆಸ್ಪತ್ರೆ ಹೊರಗಿನ ಜನ ಔಷಧಿ ಕೇಂದ್ರಗಳು ಮುಚ್ಚುತ್ತವೆಯೇ?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?