Shashi Tharoor ಕಾಂಗ್ರೆಸ್ ನಾಯಕ ಶಶಿ ತರೂರ್ಗೆ ಮಹತ್ವದ ಜವಾಬ್ದಾರಿ ನೀಡಲು ಮುಂದಾದ ಕೇಂದ್ರ ಸರ್ಕಾರ
newsics.com ನವದೆಹಲಿ : ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ವಿರುದ್ಧ ನಡೆಸಿದ ಆಪರೇಷನ್ ಸಿಂದೂರ್ ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡಿದ್ದ ತಿರುವನಂತಪುರಂ ಸಂಸದ ಹಾಗೂ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೆ ಇದೀಗ ಕೇಂದ್ರ ಸರ್ಕಾರ ಮಹತ್ವದ ಜವಾಬ್ದಾರಿ ನೀಡಲು ಮುಂದಾಗಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ಶಿಬಿರಗಳ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂಧೂರ್ ನಂತರ ನಡೆಯುತ್ತಿರುವ ಪ್ರಮುಖ ಸಂಪರ್ಕ ಕಾರ್ಯಾಚರಣೆಯನ್ನು ಕೈಗೊಳ್ಳಲು ಸರ್ಕಾರ ಶನಿವಾರ ತರೂರ್ ಮತ್ತು ವಿರೋಧ ಪಕ್ಷದ ಇಬ್ಬರು … Continue reading Shashi Tharoor ಕಾಂಗ್ರೆಸ್ ನಾಯಕ ಶಶಿ ತರೂರ್ಗೆ ಮಹತ್ವದ ಜವಾಬ್ದಾರಿ ನೀಡಲು ಮುಂದಾದ ಕೇಂದ್ರ ಸರ್ಕಾರ
Copy and paste this URL into your WordPress site to embed
Copy and paste this code into your site to embed