Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವೈಜಿಗುಡ್ಡ ಡ್ಯಾಮ್‌ನಲ್ಲಿ ಮುಳುಗಿ ಮೂವರು ಯುವತಿಯರ ಸಾವು
ಕರ್ನಾಟಕ

ವೈಜಿಗುಡ್ಡ ಡ್ಯಾಮ್‌ನಲ್ಲಿ ಮುಳುಗಿ ಮೂವರು ಯುವತಿಯರ ಸಾವು

Share
1 Min Read
SHARE

newsics.com

ರಾಮನಗರ: ವೈಜಿ ಗುಡ್ಡ ಡ್ಯಾಂ ನಲ್ಲಿ ಮೂವರು ಯುವತಿಯರು ಮುಳುಗಿ ಸಾವನ್ನಪ್ಪಿರುವ ದಾರುನ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನಡೆದಿದೆ.

ಬೆಂಗಳೂರು ಮೂಲದ ರಾಘವಿ (18), ಮಧುಮಿತ (20) ಹಾಗೂ ರಮ್ಯಾ (22) ಮೃತ ಯುವತಿಯರು. ಬೆಂಗಳೂರಿನ ಸಂಬಂಧಿಕರ ಮನೆಗೆಂದು ಬಂದಿದ್ದ 7 ಜನ ಯುವತಿಯರು ವೈ ಜಿ ಗುಡ್ಡ ಜಲಾಶಯ ನೋಡಲೆಂಡು ಹೋಗಿದ್ದರು. ಈ ವೇಳೆ ಓರ್ವ ಯುವತಿ ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದಾಳೆ. ಈ ವೇಳೆ ಉಳಿದವರು ಆಕೆಯ ರಕ್ಷಣೆಗೆಂದು ನೀರಿಗೆ ಇಳಿದಿದ್ದಾರೆ. ಘಟನೆಯಲ್ಲಿ ಮೂವರು ಯುವತಿಯರು ನೀರುಪಾಲಾಗಿದ್ದಾರೆ. ಉಳಿದವರನ್ನು ಓರ್ವ ಯುವಕ ರಕ್ಷಿಸಿದ್ದಾನೆ.

ಮುಳುಗುತ್ತಿದ್ದ ಯುವತಿಯನ್ನು ರಕ್ಷಿಸಲು ಉಳಿದಿಬ್ಬರು ಮುಂದಾಗಿದ್ದಾರೆ. . ಕಣ್ಣೆದುರಿಗೆ ಕುಟುಂಬದ ಯುವತಿಯರು ಮುಳುಗುತ್ತಿದ್ದನ್ನು ಕಂಡು ಉಳಿದವರು ನೆರವಿಗಾಗಿ ಕೂಗಿಕೊಂಡಿದ್ದಾರೆ. ಸ್ಥಳಕ್ಕೆ ಸ್ಥಳೀಯರು ಬರುವಷ್ಟರಲ್ಲಿ ಮೂವರು ಯುವತಿಯರು ನೀರು ಪಾಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು.

TAGGED:#women #drown #Yijigudda #dam #banglore
Share This Article
Facebook Twitter Copy Link Print
Previous Article Viral ಗಾಯಗೊಂಡ ಶ್ವಾನವನ್ನು ಕೈಗಾಡಿಯಲ್ಲಿ ಕೂರಿಸಿ ಆಸ್ಪತ್ರೆಗೆ ಕರೆದುಕೊಂಡು ಹೋದ ಮಕ್ಕಳು – ವೈರಲ್ ವಿಡಿಯೋ ನೋಡಿ
Next Article Ola krutrim ಕೆಲಸದ ಒತ್ತಡಕ್ಕೆ ಓಲಾ ಕೃತ್ರಿಮ್ ಉದ್ಯೋಗಿ ಕೆರೆಗೆ ಹಾರಿ ಆತ್ಮ*ಹ*ತ್ಯೆ

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?