Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದವೇರಿದ ಗಜರಾಜನ ಪುಂಡಾಟಿಕೆಗೆ ಕಾರು ನುಜ್ಜುಗುಜ್ಜು
ಕರ್ನಾಟಕ

ಮದವೇರಿದ ಗಜರಾಜನ ಪುಂಡಾಟಿಕೆಗೆ ಕಾರು ನುಜ್ಜುಗುಜ್ಜು

Share
1 Min Read
SHARE

newsics.com

ಬೆಳಗಾವಿ; ಮದವೇರಿದ ಆನೆಯೊಂದು ಮನೆ ಆವರಣದಲ್ಲಿ ನಿಲ್ಲಿಸಿದ್ದ ಕಾರನ್ನು ಜಖಂಗೊಳಿಸಿದ ಘಟನೆ ಬೆಳಗಾವಿ ತಾಲೂಕಿನ ಉಚಗಾಂವ್ ಗ್ರಾಮದಲ್ಲಿ ಮಧ್ಯೆರಾತ್ರಿ ನಡೆದಿದೆ.

ಉಚಗಾಂವ-ಬೆಕ್ಕಿನಕೆರೆ ಮಾರ್ಗದಲ್ಲಿರುವ ಡಾ. ನಿರಂಜನ್ ಕದಮ್ ಎಂಬವರ ಮನೆ ಆವರಣಕ್ಕೆ ನುಗ್ಗಿದ ಆನೆ, ಅಲ್ಲಿಯೇ ಪಾರ್ಕ್‌ ಮಾಡಿದ್ದ ಕಾರನ್ನು ಎತ್ತಿ ಬೀಸಾಕಿ ಜಖಂಗೊಳಿಸಿದೆ.

ಕದಮ್ ಅವರ ಮನೆಯಲ್ಲಿದ್ದ ಗೋವಾದ ಮಡಗಾಂವ‌ ಮೂಲದ ಸಂಬಂಧಿಕರನ್ನು ಕರೆದುಕೊಂಡು ಹೋಗಲು ಬಂದಿದ್ದ ಸಚೀನ್ ಪಾಟೀಲ ಎಂಬವರ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜು ಆಗಿದೆ.
ಬೆಳಗಿನ ಜಾವ 1-30ರ ಸುಮಾರಿಗೆ ಈ ಆನೆ ದಾಳಿ ನಡೆಸಿದ್ದ, ದಾಳಿಗೆ ಕಾರು ಗುರುತು ಸಿಗದಂತಾಗಿದೆ. ಅಲ್ಲದೇ, ಮನೆಯ ಬಳಿಯಿದ್ದ ಎರಡು ಸಿಂಟೆಕ್ಸ್ ನೀರಿನ ಟ್ಯಾಂಕುಗಳನ್ನು ಕೂಡ ಒಡೆದು ಹಾಕಿರುವ ಆನೆ ಪುಂಡಾಟ ಮೆರೆದಿದ್ದಾನೆ.

ಈ ಘಟನೆಯಿಂದ ಸುತ್ತ ಮುತ್ತಲಿನ ಪರಿಸರದಲ್ಲಿ ಆತಂಕ ಮನೆ ಮಾಡಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಅರಣ್ಯ ಇಲಾಖೆ ಅಧಿಕಾರಿಗಳುನ್ನು ಒತ್ತಾಯಿಸಿದ್ದಾರೆ.

TAGGED:#Car #crushed #drunken #Gajaraja's #rant
Share This Article
Facebook Twitter Copy Link Print
Previous Article Viral Video: ಟ್ರೇನ್‌ನಲ್ಲಿ ಪ್ರೇಮಿಗಳ ಸರಸ – ರೊಚ್ಚಿಗೆದ್ದ ಪ್ರಯಾಣಿಕರು, ವೈರಲ್ ವಿಡಿಯೋ ನೋಡಿ
Next Article Actor Darshan ಕೋರ್ಟ್‌ನಲ್ಲಿ ಪವಿತ್ರಾ ನಟ ದರ್ಶನ್ ಮೊಬೈಲ್ ನಂಬರ್ ಎಕ್ಸ್ಚೇಂಜ್

Popular Posts

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?