Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜೂ. 1ರಿಂದ ಕರಾವಳಿ ತೀರದಲ್ಲಿ ಮೀನುಗಾರಿಕೆ ನಿಷೇಧ
ಕರ್ನಾಟಕ

ಜೂ. 1ರಿಂದ ಕರಾವಳಿ ತೀರದಲ್ಲಿ ಮೀನುಗಾರಿಕೆ ನಿಷೇಧ

Share
1 Min Read
SHARE

newsics.com

ಮಂಗಳೂರು: ಕರಾವಳಿ ತೀರದಲ್ಲಿ ಜೂನ್‌ 1ರಿಂದ ಜುಲೈ 31ರವರೆಗೆ ಮೀನುಗಾರಿಕೆ ನಿಷೇಧಿಸಲಾಗಿದೆ.

ಯಾವುದೇ ಬಲೆ ಅಥವಾ ಸಾಧನ ಬಳಸಿಕೊಂಡು ಎಲ್ಲಾ ರೀತಿಯ ಯಾಂತ್ತೀಕೃತ ದೋಣಿಗಳ ಮೂಲಕ ಮತ್ತು 10 ಹೆಚ್.ಪಿ. ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರಿಕೃತ ದೋಣಿ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

ಮೋಟಾರಿಕೃತ ಇಂಜಿನ್ ಮತ್ತು ಸಾಂಪ್ರದಾಯಿಕ ನಾಡದೋಣಿಗಳ ಮೂಲಕ ಮೀನುಗಾರಿಕೆ ನಡೆಸಲು ಅನುಮತಿ ನೀಡಲಾಗಿದೆ. ಮೀನುಗಾರಿಕೆ ನಿಷೇಧಿಸಲಾದ ಸರ್ಕಾರದ ಆದೇಶ ಉಲ್ಲಂಘಿಸುವ ಮೀನುಗಾರಿಕೆ ದೋಣಿಗಳು ಮತ್ತು ಮೀನುಗಾರರನ್ನು ಕಡಲ ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986ರ ಅನ್ವಯ ದಂಡನೆಗೆ ಗುರಿಪಡಿಸಲಾಗುವುದು ಎಂದು ಹೇಳಲಾಗಿದೆ.

TAGGED:#Fishing #ban #coastal #areas #manglore
Share This Article
Facebook Twitter Copy Link Print
Previous Article IPL 2025 ಐಪಿಎಲ್ ಪ್ಲೇಆಫ್ ಮತ್ತು ಫೈನಲ್ ಪಂದ್ಯಗಳ ಸ್ಥಳ ಪ್ರಕಟಿಸಿದ ಬಿಸಿಸಿಐ
Next Article ಹೆಂಡತಿ ಹೊಡೆಯುತ್ತಾಳೆ ಎಂದು ಪೊಲೀಸ್ ಕಮಿಷನರ್ ಎದುರು ಕಣ್ಣೀರಿಟ್ಟ ಪತಿ

Popular Posts

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

You Might Also Like

ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?