Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actor Darshan ಕೋರ್ಟ್‌ನಲ್ಲಿ ಪವಿತ್ರಾ ನಟ ದರ್ಶನ್ ಮೊಬೈಲ್ ನಂಬರ್ ಎಕ್ಸ್ಚೇಂಜ್
ಮನರಂಜನೆ

Actor Darshan ಕೋರ್ಟ್‌ನಲ್ಲಿ ಪವಿತ್ರಾ ನಟ ದರ್ಶನ್ ಮೊಬೈಲ್ ನಂಬರ್ ಎಕ್ಸ್ಚೇಂಜ್

Share
1 Min Read
SHARE

newsics. com
ಬೆಂಗಳೂರು:ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಪವಿತ್ರಾ ಗೌಡ ಅವರು ಎ1 ಆರೋಪಿ ಆಗಿದ್ದಾರೆ. ದರ್ಶನ್ ಎ2 ಆರೋಪಿ ಎನಿಸಿಕೊಂಡಿದ್ದಾರೆ. ಇಂದು ಪ್ರಕರಣದ ವಿಚಾರಣೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ನಲ್ಲಿ ನಡೆದಿದೆ. ಜುಲೈ 10ಕ್ಕೆ ವಿಚಾರಣೆ ಮುಂದೂಡಲಾಗಿದೆ. ಅಂದು ಎಲ್ಲ ಆರೋಪಿಗಳು ಹಾಜರಿ ಹಾಕಲು ಕೋರ್ಟ್ ಸೂಚಿಸಿದೆ.

ಕೋರ್ಟ್‌ನ ವಿಚಾರಣೆ ಮುಗಿದ ನಂತರ ಮುಂದಿನ ವಿಚಾರಣಾ ದಿನಾಂಕವನ್ನು ತಿಳಿಸಲಾಯಿತು. ಆಗ ಕೋರ್ಟ್‌ನಿಂದ ದರ್ಶನ್ ಹೊರಬಂದು ಮನೆಗೆ ಹೋಗಲು ಲಿಫ್ಟ್‌ ಸೇರಿಕೊಂಡರು. ಆಗ ಹಿಂದಿನಿಂದ ಓಡಿಕೊಂಡು ಬಂದು ದರ್ಶನ್ ಇರುವ ಲಿಫ್ಟ್‌ನೊಳಗೆ ಹೋದ ಪವಿತ್ರಾ ಗೌಡ, ದರ್ಶನ್ ಕೈ ಹಿಡಿದುಕೊಂಡು ಮಾತನಾಡಿಸಿ ಫೋನ್ ನಂಬರ್ ಕೊಡುವಂತೆ ಕೇಳಿದರು. ಆಗ ಫೋನ್ ನಂಬರ್ ಅನ್ನು ಹೇಳದೇ ಪವಿತ್ರಾಳ ಮೊಬೈಲ್ ಪಡೆದು, ಅದರಲ್ಲಿ ತನ್ನ ಹೊಸ ನಂಬರ್ ಡಯಲ್ ಮಾಡಿಕೊಟ್ಟರು.

ಹೊರಗೆ ಬಂದಾಗಲೂ ಸಹ ಒಟ್ಟಿಗೆ ಲಿಫ್ಟ್ನಲ್ಲಿ ಬಂದರಂತೆ. ಈ ವೇಳೆ ದರ್ಶನ್ ಹಾಗೂ ಪವಿತ್ರಾ ಗೌಡ ಅವರುಗಳು ಪರಸ್ಪರ ಮಾತನಾಡಿದ್ದಾರೆ. ಈ ವೇಳೆ ಪವಿತ್ರಾ ಗೌಡ ಅವರು ತಮ್ಮ ಕಷ್ಟ ಹೇಳಿಕೊಂಡರಂತೆ. ಆಗ ದರ್ಶನ್, ಪವಿತ್ರಾ ಅವರನ್ನು ಅಪ್ಪಿಕೊಂಡು ಸಮಾಧಾನ ಮಾಡಿದ್ದಾರೆ. ನಾನಿದ್ದೀನಿ ಟೆನ್ಷನ್ ಬೇಡ ಎಂದು ಭರವಸೆ ನೀಡಿದರಂತೆ.

ವಿಜಯಕ್ಷ್ಮಿ ಅವರು ದರ್ಶನ್ ಅವರೊಟ್ಟಿಗೆ ನಿನ್ನೆಯಷ್ಟೆ ವಿವಾಹ ವಾರ್ಷಿಕೋತ್ಸವ ಆಚರಣೆ ಮಾಡಿಕೊಂಡಿದ್ದಾರೆ. ಅದರ ಬೆನ್ನಲ್ಲೆ ಪವಿತ್ರಾ ಅವರು ದರ್ಶನ್ ಅವರ ಬಳಿ ನಂಬರ್ ಪಡೆದು ಮತ್ತೆ ಸಂಪರ್ಕಕ್ಕೆ ಬರುವ ಪ್ರಯತ್ನ ಮಾಡಿದ್ದಾರೆ.

TAGGED:#DarshanThoogudeepa #Pavithragowda#murdercase #RenukaSwami #number
Share This Article
Facebook Twitter Copy Link Print
Previous Article ಮದವೇರಿದ ಗಜರಾಜನ ಪುಂಡಾಟಿಕೆಗೆ ಕಾರು ನುಜ್ಜುಗುಜ್ಜು
Next Article Broken heart syndrome ಮಹಿಳೆಯರಿಗಿಂತ ಗಂಡಸರನ್ನೇ ಕಾಡ್ತಿದೆ ಬ್ರೋಕನ್ ಹಾರ್ಟ್ ಸಿಂಡ್ರೋಮ್ ಕಾಯಿಲೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

Social Networks

Facebook-f Instagram Twitter
Welcome Back!

Sign in to your account

Lost your password?