Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video ಲಾರಿಗೆ ಡಿಕ್ಕಿ ಹೊಡೆದ ಕಾರು, ಮೂವರು ಸಾವು : ವೈರಲ್ ವಿಡಿಯೋ ನೋಡಿ
ವೈರಲ್

Viral Video ಲಾರಿಗೆ ಡಿಕ್ಕಿ ಹೊಡೆದ ಕಾರು, ಮೂವರು ಸಾವು : ವೈರಲ್ ವಿಡಿಯೋ ನೋಡಿ

Share
0 Min Read
SHARE

newsics.com

ಹೈದರಾಬಾದ್: ವೇಗವಾಗಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಮೂವರು ಯುವಕರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಕುಂಟ್ಲೂರ್ ಗ್ರಾಮದ ಬಳಿ ಬುಧವಾರ ಮುಂಜಾನೆ ನಡೆದಿದೆ.

ಸಂಬಂಧಿಕರ ಮನೆಯ ಸಮಾರಂಭದಲ್ಲಿ ಭಾಗಿಯಾಗಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಕಾರು ಅತಿ ವೇಗದಲ್ಲಿ ಚಲಿಸುತ್ತಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಗಳು ತಿಳಿಸಿವೆ. ಹಯಾತ್‌ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿವರವಾದ ತನಿಖೆ ನಡೆಸುತ್ತಿದ್ದಾರೆ.

https://x.com/itz_sagarreddy/status/1925019578519970075?ref_src=twsrc%5Etfw%7Ctwcamp%5Etweetembed%7Ctwterm%5E1925019578519970075%7Ctwgr%5E3efce74e0f80afa125f61201a8885a74566117a0%7Ctwcon%5Es1_c10&ref_url=https%3A%2F%2Fkannadadunia.com%2Fthree-killed-on-the-spot-after-car-collides-with-lorry-horrific-video-of-horrific-accident-goes-viral-watch-video%2F

TAGGED:#accident #viral #video #death #hyderbad
Share This Article
Facebook Twitter Copy Link Print
Previous Article Viral ಈ ಮನೆಯಲ್ಲಿ ಹಾವುಗಳ ರಾಶಿ ರಾಶಿ: ವೈರಲ್ ವಿಡಿಯೋ ನೋಡಿ
Next Article MA Saleem ರಾಜ್ಯದ ಮುಂದಿನ ಡಿಜಿ-ಐಜಿಪಿಯಾಗಿ ಎಂ.ಎ.ಸಲೀಂ ನೇಮಕ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?