Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral ಆಲಿಕಲ್ಲು ಮಳೆ, ಗುಡುಗು, ಮಿಂಚಿನಿಂದ ವಿಮಾನ ಜಸ್ಟ್ ಮಿಸ್ : ವೈರಲ್ ವಿಡಿಯೋ ನೋಡಿ
ದೇಶ

Viral ಆಲಿಕಲ್ಲು ಮಳೆ, ಗುಡುಗು, ಮಿಂಚಿನಿಂದ ವಿಮಾನ ಜಸ್ಟ್ ಮಿಸ್ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ನವದೆಹಲಿ: ಆಲಿಕಲ್ಲು ಮಳೆ ಸುರಿಯುತ್ತಿರುವಾಗ 200 ಪ್ರಯಾಣಿಕರನ್ನು ಹೊತ್ತು ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನವೊಂದು ದೊಡ್ಡ ಅನಾಹುತದಿಂದ ಪಾರಾಗಿದೆ.

ಇಂಡಿಗೋ ವಿಮಾನ 6E2142 ದೆಹಲಿಯಿಂದ ಜಮ್ಮುಕಾಶೀರದ ಶ್ರೀನಗರಕ್ಕೆ 200 ಪ್ರಯಾಣಿಕರನ್ನು ಹೊತ್ತು ಆಕಾಶದಲ್ಲಿ ಪ್ರಯಾಣಿಸುತ್ತಿತ್ತು. ವಿಮಾನ ಆಕಾಶದಲ್ಲಿ ಇರುವಾಗಲೇ ಬಲವಾದ ಆಲಿಕಲ್ಲು ಮಳೆ ಆರಂಭವಾಗಿದೆ. ಆಲಿಕಲ್ಲುಗಳು ವಿಮಾನದ ಮೇಲೆ ಬೀದ್ದಿದ್ದರಿಂದ ಶಬ್ಧ ಕೂಡ ಭಯ ಮೂಡಿಸಿದೆ. ಆಲಿಕಲ್ಲು ಮಳೆ ಜೊತೆಗೆ ಗುಡುಗು, ಮಿಂಚು, ಗಾಳಿಯೂ ಜೋರಾಗಿ ಬೀಸುತ್ತಿದ್ದರಿಂದ ಇಡೀ ವಿಮಾನವೇ ಆಕಾಶದಲ್ಲಿ ಅಲುಗಾಡಿದ್ದು ಭಾರೀ ಆತಂಕಕ್ಕೆ ಕಾರಣವಾಗಿತ್ತು.

ಪ್ರಕ್ಷುಬ್ಧ ಹವಾಮಾನದಿಂದಾಗಿ ವಿಮಾನ ಪೈಲಟ್ ತಕ್ಷಣ ಶ್ರೀನಗರದ ವಾಯು ಸಂಚಾರ ನಿಯಂತ್ರಣಕ್ಕೆ ತುರ್ತು ವರದಿ ಮಾಡಿದ್ದಾರೆ. ತುರ್ತು ವರದಿ ಬೆನ್ನಲ್ಲೇ ಸಂಜೆ 6:30ಕ್ಕೆ ಸುರಕ್ಷಿತವಾಗಿ ವಿಮಾನ ಶ್ರೀನಗರದಲ್ಲಿ ಲ್ಯಾಂಡ್ ಆಗಿದೆ.

https://x.com/Akshita_N/status/1925208080771641614?ref_src=twsrc%5Etfw%7Ctwcamp%5Etweetembed%7Ctwterm%5E1925208080771641614%7Ctwgr%5E50a2305495eb8d6e9d63cb8af507d5282ccc205c%7Ctwcon%5Es1_c10&ref_url=https%3A%2F%2Fnewsfirstlive.com%2Findigo-delhi-srinagar-flight-encounters-turbulence-in-bad-weather%2F

TAGGED:#flight #viral #video #rain #passenger
Share This Article
Facebook Twitter Copy Link Print
Previous Article ಸರ್ಕಾರಿ ಬಸ್-ಟೆಂಪೋ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವು
Next Article Rain Alert ಇಂದಿನಿಂದ ರಾಜ್ಯದ ಹಲವೆಡೆ 5 ದಿನಗಳ ಕಾಲ ಮಳೆ ಸಾಧ್ಯತೆ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?