Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor darshan ವಿದೇಶಿ ಬಾತುಕೋಳಿ ಸಾಕಿದ ಆರೋಪ : ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿಗೆ ಸಮನ್ಸ್!
ಕರ್ನಾಟಕಪ್ರಮುಖಮನರಂಜನೆ

Actor darshan ವಿದೇಶಿ ಬಾತುಕೋಳಿ ಸಾಕಿದ ಆರೋಪ : ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿಗೆ ಸಮನ್ಸ್!

Share
1 Min Read
SHARE

newsics.com

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮತ್ತೊಂದು ಪ್ರಕರಣದಲ್ಲಿ ಕಾನೂನು ಸಂಕಷ್ಟ ಎದುರಾಗಿದೆ.

ತಿ. ನರಸೀಪುರ ಫಾರಂ ಹೌಸ್ ನಲ್ಲಿ ಬಾತುಕೋಳಿ ಇಟ್ಟಿದ್ದ ಕೇಸ್ ಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿತ್ತು.

‌ನಟ ದರ್ಶನ್ ಅವರು ತಮ್ಮ ಫಾರ್ಮ್ ಹೌಸ್ ನಲ್ಲಿ ವಿದೇಶಿ ತಳಿ ಬಾರ್ ಹೆಡೆಡ್ ಗೂಸ್ ಎಂಬ ಬಾತುಕೋಳಿ ಸಾಕಿದ್ದರು. ಈ ಹಿನ್ನೆಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಬಾತುಕೋಳಿಯನ್ನು ತಮ್ಮ ವಶಕ್ಕೆ ಪಡೆದಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ನೋಟಿಸ್ ನೀಡಿದೆ.

ಟಿ ನರಸೀಪುರ ಕೋರ್ಟ್ ಜುಲೈ 4 ರಂದು ಕೋರ್ಟ್ ಗೆ ಹಾಜರಾಗುವಂತೆ ನಟ ದರ್ಶನ್ ಗೆ ಸಮನ್ಸ್ ಜಾರಿ ಮಾಡಿದೆ. ದರ್ಶನ್, ವಿಜಯಲಕ್ಷ್ಮೀ ಮತ್ತು ದರ್ಶನ್ ಮ್ಯಾನೇಜರ್ ಗೆ ನೋಟಿಸ್ ಜಾರಿ ಮಾಡಿದೆ.

Corona case ಕೊರೊನಾ ಹಿನ್ನೆಲೆ : ವೃದ್ದರು, ಗರ್ಭಿಣಿಯರು ಮನೆಯೊಳಗೆ ಇರುವಂತೆ ಸರ್ಕಾರದಿಂದ ಮಾರ್ಗಸೂಚಿ

TAGGED:Accused of keeping foreign ducks: Actor Darshanwife Vijayalakshmi summoned!
Share This Article
Facebook Twitter Copy Link Print
Previous Article Corona case ಕೊರೊನಾ ಹಿನ್ನೆಲೆ : ವೃದ್ದರು, ಗರ್ಭಿಣಿಯರು ಮನೆಯೊಳಗೆ ಇರುವಂತೆ ಸರ್ಕಾರದಿಂದ ಮಾರ್ಗಸೂಚಿ
Next Article She will have another wedding in seven days ಏಳೇ ದಿನದಲ್ಲಿ ಗಂಡನನ್ನು ಬಿಟ್ಟು ಮೈದುನನನ್ನು ಮದುವೆಯಾದಳು! ಏನಾಯ್ತು?

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?