Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain info ನಾಳೆ, ನಾಡಿದ್ದು ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ
ಕರ್ನಾಟಕಪ್ರಮುಖ

Rain info ನಾಳೆ, ನಾಡಿದ್ದು ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಮೇ 24, 25 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ವಿವಿಧ ಜಿಲ್ಲೆಗಳಲ್ಲಿ ಮಳೆ ಅಲರ್ಟ್ ಘೋಷಣೆ ಮಾಡಲಾಗಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮೇ 24, 25ರಂದು ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಮುಂದಿನ ಎರಡು ದಿನ ಹಾಗೂ ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ‘ರೆಡ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬೀದರ್, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ಕೋಲಾರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ತುಮಕೂರು, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಬೀದ‌ರ್, ವಿಜಯಪುರ, ಕೊಪ್ಪಳ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ಮುಂದಿನ ಎರಡು ದಿನಕ್ಕೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ.

Driverless car ಬೆಂಗಳೂರಲ್ಲಿ ಚಾಲಕರಹಿತ ಕಾರು ಸಂಚಾರ: ಇದು ದೇಶದಲ್ಲೇ ಮೊದಲು, ವಿಡಿಯೋ ನೋಡಿ

Face scanning technology ರಕ್ತವನ್ನೇ ಪಡೆಯದೆ ಒಂದೇ ನಿಮಿಷದೊಳಗೆ ಪರೀಕ್ಷೆ ವರದಿ! ಇದು AI ಚಮತ್ಕಾರ

TAGGED:Heavy rain likely in many parts of the state tomorrow
Share This Article
Facebook Twitter Copy Link Print
Previous Article Driverless car ಬೆಂಗಳೂರಲ್ಲಿ ಚಾಲಕರಹಿತ ಕಾರು ಸಂಚಾರ: ಇದು ದೇಶದಲ್ಲೇ ಮೊದಲು, ವಿಡಿಯೋ ನೋಡಿ
Next Article chemotherapy day care ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಡೇ ಕೇರ್: ಸರ್ಕಾರ ನಿರ್ಧಾರ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?