IT office relocation to Pune ಭಾಷಾ ಅಸಹನೆ: ಪುಣೆಗೆ ಕಚೇರಿ ಸ್ಥಳಾಂತರ ಘೋಷಣೆ ಮಾಡಿದ ಕನ್ನಡ ಮಾತನಾಡಲು ಬಯಸದ ಐಟಿ ಉದ್ಯಮಿ

newsics.com ಬೆಂಗಳೂರು: ಕನ್ನಡ ಮಾತನಾಡಲು ಒಪ್ಪದೆ ದರ್ಪ ತೋರಿ ವರ್ಗಾವಣೆಗೊಂಡ ಎಸ್‌ಬಿಐ ಮ್ಯಾನೇಜರ್ ಪ್ರಕರಣ ಮಾಸುವ ಮುನ್ನವೇ ಐಟಿ ಕಂಪನಿ ಸಂಸ್ಥಾಪಕರೊಬ್ಬರು ತಮ್ಮ ಕಚೇರಿಯನ್ನು 6 ತಿಂಗಳೊಳಗೆ ಬೆಂಗಳೂರಿನಿಂದ ಪುಣೆಗೆ ಸ್ಥಳಾಂತರಿಸಲು ನಿರ್ಧರಿಸಿದ್ದಾರೆ. ಇದಕ್ಕೆ ಅವರು “ಭಾಷಾ ಅಸಂಬದ್ಧತೆ”ಯ ಕಾರಣ ನೀಡಿದ್ದಾರೆ. ಕನ್ನಡ ಮಾತನಾಡಲು ಬಾರದ ತಮ್ಮ ಉದ್ಯೋಗಿಗಳು ಕನ್ನಡಕ್ಕೆ ಬಲಿ ಪಶುಗಳಾಗುವುದು ಬೇಡ ಎಂಬ ಕಾರಣಕ್ಕೆ ಸ್ಥಳಾಂತರಕ್ಕೆ ನಿರ್ಧರಿಸಿದ್ದಾಗಿ ಹೇಳಿಕೊಂಡಿಕೊಂಡಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಉದ್ಯಮಿ ಕೌಶಿಕ್‌, ಈ ಭಾಷಾ ಅಸಂಬದ್ಧತೆಯಿಂದ … Continue reading IT office relocation to Pune ಭಾಷಾ ಅಸಹನೆ: ಪುಣೆಗೆ ಕಚೇರಿ ಸ್ಥಳಾಂತರ ಘೋಷಣೆ ಮಾಡಿದ ಕನ್ನಡ ಮಾತನಾಡಲು ಬಯಸದ ಐಟಿ ಉದ್ಯಮಿ