Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಿಯಕರನ ಜತೆ ಓಡಿಹೋದ ಮಗಳು: ಮನನೊಂದು ಕುಟುಂಬಸ್ಥರು ಆತ್ಮ*ಹತ್ಯೆ!
ಕರ್ನಾಟಕಪ್ರಮುಖ

ಪ್ರಿಯಕರನ ಜತೆ ಓಡಿಹೋದ ಮಗಳು: ಮನನೊಂದು ಕುಟುಂಬಸ್ಥರು ಆತ್ಮ*ಹತ್ಯೆ!

Share
1 Min Read
SHARE

newsics.com

ಮೈಸೂರು: ತಮ್ಮ ಹಿರಿಯ ಪುತ್ರಿ ಪ್ರೀತಿಸಿದ ಯುವಕನೊಂದಿಗೆ ಮನೆಬಿಟ್ಟು ಹೋಗಿದ್ದರಿಂದಲೇ ಮನನೊಂದು ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಜಿಲ್ಲೆಯ ಹೆಚ್.ಡಿ.ಕೋಟೆಯ ಬೂದನೂರಿನಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಒಂದೇ ಕುಟುಂಬದ ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಪುತ್ರಿ ಹರ್ಷಿತ (ಹೆಸರುಗಳನ್ನು ಬದಲಾಯಿಸಲಾಗಿದೆ) ಎಂದು ಗುರುತಿಸಲಾಗಿದೆ.

ಮೃತ ಮಹದೇವಸ್ವಾಮಿಯವರ ಹಿರಿಯ ಪುತ್ರಿ ಅರ್ಪಿತ ಎಂಬುವವರು ಮನೆಯವರ ವಿರೋಧದ ನಡೆವೆಯೂ ತಾನು ಪ್ರೀತಿಸಿದ ಯುವಕನೊಂದಿಗೆ ಮನೆ ಬಿಟ್ಟು ಹೋಗಿದ್ದಾಳೆ ಎಂದು ತಿಳಿದುಬಂದಿದೆ.

ಇದರಿಂದ ಮನನೊಂದು ಅರ್ಪಿತಾಳ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೂದನೂರು ಕೆರೆ ಏರಿಯ ಮೇಲೆ ದ್ವಿಚಕ್ರ ವಾಹನ ಹಾಗೂ ಮೂವರ ಚಪ್ಪಲಿ ಪತ್ತೆಯಾಗಿದೆ. ಸದ್ಯ ಮೃತ ದೇಹಗಳಿಗಾಗಿ ಅಗ್ನಿ ಶಾಮಕದಳ ಶೋಧ ನಡೆಸಿದೆ. ಘಟನೆ ಸಂಬಂಧ ಹೆಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Yadgiri ಯಾದಗಿರಿ ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ಕಿಡಿಗೇಡಿ..!

TAGGED:Daughter who ran away with boyfriend: Family members are heartbroken!
Share This Article
Facebook Twitter Copy Link Print
Previous Article Yadgiri ಯಾದಗಿರಿ ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ಕಿಡಿಗೇಡಿ..!
Next Article ಭೂಮಿಯ ಒಳಗಿನಿಂದ ಸೋರಿಕೆ ಆಗ್ತಿದೆ ಗೋಲ್ಡ್!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?