Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IPL 2025 ಐಪಿಎಲ್‌ಗೆ ಗೆಲುವಿನ ವಿದಾಯ ಹೇಳಿದ ಸಿಎಸ್ ಕೆ
ದೇಶ

IPL 2025 ಐಪಿಎಲ್‌ಗೆ ಗೆಲುವಿನ ವಿದಾಯ ಹೇಳಿದ ಸಿಎಸ್ ಕೆ

Share
1 Min Read
SHARE

newsics.com

ಅಹಮದಾಬಾದ್‌: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಗುಜರಾತ್‌ ಟೈಟಾನ್ಸ್‌ ವಿರುದ್ಧ 83 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.‌ ತನ್ನ ಕೊನೆಯ ಪಂದ್ಯವಾಡಿದ ಸಿಎಸ್‌ಕೆ ಅದ್ಭುತ ಗೆಲುವಿನೊಂದಿಗೆ 18ನೇ ಆವೃತ್ತಿಗೆ ವಿದಾಯ ಹೇಳಿದೆ.

ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಗೆಲುವು ಪಡೆದಿದೆ.18.3 ಓವರ್ ಗಳಲ್ಲಿ 147 ರನ್ ಗಳಿಗೆ ಸರ್ವಪತನ ಕಂಡಿತು.ಗುಜರಾತ್ ತಂಡದಲ್ಲಿ ಆರಂಭಿಕ ಸಾಯಿ ಸುದರ್ಶನ್ ಅವರನ್ನು ಹೊರತುಪಡಿಸಿದರೆ ಮತ್ತಾರೂ ಉತ್ತಮ ಪ್ರದರ್ಶನ ನೀಡಲಿಲ್ಲ. ಅವರು 28 ಎಸೆತಗಳಲ್ಲಿ 6 ಬೌಂಡರಿಗಳಿದ್ದ 41 ರನ್ ಗಳಿಸಿತು. ನಾಯಕ ಶುಭ್ಮನ್ ಗಿಲ್ 13 ರನ್ ಗಳಿಸಿ ಔಟಾದರು. ಅಂತಿಮ ಹಂತದಲ್ಲಿ ಅರ್ಶದ್ ಖಾನ್(20) ಬಿರುಸಿನ ಆಟವಾಡಲು ಪ್ರಯತ್ನಿಸಿದರೂ ನೂರ್ ಅಹ್ಮದ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವಲ್ಲಿ ಯಶಸ್ವಿಯಾದರು.

ಐಪಿಎಲ್ನ ಪಾಯಿಂಟ್ ಟೇಬಲ್ನಲ್ಲಿ ಗುಜರಾತ್ ಒಟ್ಟು 14 ಪಂದ್ಯಳಿಂದ 18 ಅಂಕಗಳಿಂದ ಟಾಪ್ನಲ್ಲಿದೆ. ಗುಜರಾತ್ನ ಲೀಗ್ ಮ್ಯಾಚ್ಗಳು ಮುಗಿದ ಕಾರಣ 18 ಅಂಕಗಳೇ ಅಂತಿಮವಾಗಲಿವೆ. ಆದರೆ ಆರ್ಸಿಬಿ ಬಳಿ 17 ಅಂಕಗಳಿಸಿದ್ದು ಇನ್ನೊಂದು ಪಂದ್ಯ ಗೆದ್ದರೇ 19 ಅಂಕದಿಂದ ಟೇಬಲ್ನಲ್ಲಿ ಟಾಪರ್ ಆಗಲಿದೆ.

TAGGED:#ipl #csk #rcb #farewell #dhoni
Share This Article
Facebook Twitter Copy Link Print
Previous Article Rain info ಸಕಲೇಶಪುರ ಸುತ್ತ ಭಾರೀ ಮಳೆ: ಶಿರಾಡಿಘಾಟ್‌ನಲ್ಲಿ ಭೂಕುಸಿತ, ಜನಜೀವನ ಅಸ್ತವ್ಯಸ್ತ
Next Article IPL 2025 ಐಪಿಎಲ್‌ಗೆ ಗೆಲುವಿನ ವಿದಾಯ ಹೇಳಿದ ಸಿಎಸ್ ಕೆ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?