Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಅಡ್ರೆಸ್ ವಿಚಾರಕ್ಕೆ ಕಿರಿಕ್ : ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್ – ವೈರಲ್ ವಿಡಿಯೋ ನೋಡಿ
ವೈರಲ್

Viral ಅಡ್ರೆಸ್ ವಿಚಾರಕ್ಕೆ ಕಿರಿಕ್ : ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics. com

ಬೆಂಗಳೂರು: ಜೆಪ್ಟೋಗೆ ಸರಿಯಾಗಿ ಅಡ್ರೆಸ್ ಹಾಕಿಲ್ಲ ಡೆಲಿವರಿ ಬಾಯ್ ಅಂತ ಗ್ರಾಹಕನ ಕಣ್ಣಿಗೆ ಪಂಚ್ ಕೊಟ್ಟಿರೋ ಘಟನೆ ಬಸವೇಶ್ವರ ನಗರದಲ್ಲಿ ನಡೆದಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಬಸವೇಶ್ವರನಗರದಲ್ಲಿರುವ 30 ವರ್ಷದ ಉದ್ಯಮಿ ಶಶಾಂಕ್ ಎಸ್ ದಿನಸಿ ಸಾಮಗ್ರಿಗಳನ್ನು ಆರ್ಡರ್ ಮಾಡಿದ್ದಾರೆ. ಹೀಗೆ ಶಶಾಂಕ್ ಅವರು ಅಡ್ರೆಸ್ ತಪ್ಪಾಗಿ ಕೊಟ್ಟಿದ್ದಾರಂತೆ. ಇದೇ ವಿಚಾರಕ್ಕೆ ಡೆಲಿವರಿ ಬಾಯ್ ಹಾಗೂ ಶಶಾಂಕ್ ನಡುವೆ ಗಲಾಟೆ ಶುರುವಾಗಿದೆ.

ಗ್ರಾಹಕರ ಮೇಲೆ ಡೆಲಿವರಿ ಬಾಯ್ ವಿಷ್ಣುವರ್ಧನ ಹಲ್ಲೆ ಮಾಡಿದ್ದಾನೆ. ವಿಷ್ಣುವರ್ಧನ ಜೋರಾಗಿ ಕೈಯಿಂದ ಕಣ್ಣಿಗೆ ಗುದ್ದಿದ ಪರಿಣಾಮ ಕಣ್ಣಿನ ಕೆಳಗಿನ ಮೂಳೆ ಕಟ್ ಆಗಿದೆ. ಸದ್ಯ ಈ ಘಟನೆ ಸಂಬಂಧ ಬಸವೇಶ್ವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://x.com/jsuryareddy/status/1926540883861586083

TAGGED:#viral #video #Deliveryboy #adress #banglore
Share This Article
Facebook Twitter Copy Link Print
Previous Article Corona ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಕೊವಿಡ್ ಸೋಂಕು ದೃಢ
Next Article Amala Paul ಮಗನನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಿದ ಅಮಲಾ ಪೌಲ್!

Popular Posts

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

You Might Also Like

ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Stray dog ​​guards girl ರಸ್ತೆ ಪಕ್ಕ ಮಲಗಿದ್ದ ಬಾಲಕಿಗೆ ಬೀದಿ ನಾಯಿ‌ ಕಾವಲು! ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನೋಟಿನ ಮಳೆ ಸುರಿಸಿದ ಕೋತಿ! ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?