Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain info ಸಕಲೇಶಪುರ ಸುತ್ತ ಭಾರೀ ಮಳೆ: ಶಿರಾಡಿಘಾಟ್‌ನಲ್ಲಿ ಭೂಕುಸಿತ, ಜನಜೀವನ ಅಸ್ತವ್ಯಸ್ತ
ಕರ್ನಾಟಕಪ್ರಮುಖ

Rain info ಸಕಲೇಶಪುರ ಸುತ್ತ ಭಾರೀ ಮಳೆ: ಶಿರಾಡಿಘಾಟ್‌ನಲ್ಲಿ ಭೂಕುಸಿತ, ಜನಜೀವನ ಅಸ್ತವ್ಯಸ್ತ

Share
1 Min Read
SHARE

newsics.com

ಹಾಸನ: ನಿರಂತರ ಬಿರುಗಾಳಿ ಮಳೆಯಿಂದ ಹಾಸನ ಜಿಲ್ಲೆ ಸಕಲೇಶಪುರ ಬಳಿ ಬೆಂಗಳೂರು- ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ರಸ್ತೆಯಲ್ಲಿ ಭಾನುವಾರ ಎರಡು ಕಡೆ ಭೂ ಕುಸಿತ ಉಂಟಾಗಿದೆ.

ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.

ಸಕಲೇಶಪುರ ತಾಲೂಕಿನ ದೋಣಿಗಾಲ್ ಮತ್ತು ಅಡ್ಡನಗುಡ್ಡದ ಬಳಿ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡು ಕಡೆ ಭೂ ಕುಸಿತ ಉಂಟಾಗಿದೆ. ವಾಹನ‌ ಸವಾರರಿಗೆ ಆತಂಕ ಶುರುವಾಗಿದೆ.

ತಡೆಗೋಡೆ ನಿರ್ಮಿಸಿದ್ದರೂ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮಣ್ಣು ಕುಸಿಯುತ್ತಿದೆ. ಹೀಗಾಗಿ ಮರಗಳು ನೆಲಕ್ಕೆ ಉರುಳುತ್ತಿದ್ದು, ಅಪಾರ ಮೌಲ್ಯದ ಕಾಫಿ ಬೆಳೆ ನಾಶವಾಗಿದೆ.

ವೀಕೆಂಡ್ ಹಿನ್ನೆಲೆಯಲ್ಲಿ ಶಿರಾಡಿಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಳವಾಗಿದೆ. ಆದರೆ ಭೂ ಕುಸಿತದಿಂದ ವಾಹನ ಸವಾರರು ಎಚ್ಚರಿಕೆಯಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅವೈಜ್ಞಾನಿಕ ಕಾಮಗಾರಿ:

ಅವೈಜ್ಞಾನಿಕ ಕಾಮಗಾರಿಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ನಿರಂತರ ರಸ್ತೆ ಸಮಸ್ಯೆ ಆಗುತ್ತಿದೆ. ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್, ಮಣ್ಣು
ಕುಸಿತ, ಅಪಘಾತ ಹೀಗೆ ರಸ್ತೆಯ ಅವೈಜ್ಞಾನಿಕ ಕಾಮಗಾರಿಯ ಇಷ್ಟೆಲ್ಲಾ ಅವಂತಾರಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ

ಡಿವೈಎಸ್ಪಿ ಪ್ರಮೋದ್ ಜೈನ್ ಹಾಗೂ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಸಂಚಾರ ಸುಗಮಗೊಳಿಸಲು ಯತ್ನಿಸುತ್ತಿದ್ದಾರೆ.

ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನ ಸಂಪೂರ್ಣ ಕ್ಷೀಣಿಸಿದೆ. ಮಳೆಯ ತೀವ್ರತೆಯಿಂದಾಗಿ ಸ್ಥಳೀಯ ಆಡಳಿತ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದು, ರೈತರಿಗೆ ಪರಿಹಾರ ಮತ್ತು ಸಂತ್ರಸ್ತರಿಗೆ ಸಹಾಯದ ವಿಷಯದಲ್ಲಿ ತುರ್ತು ಕ್ರಮಕ್ಕೆ ಮುಂದಾಗಿದೆ.

60 ಎಕರೆ ಜಮೀನಿಗೆ ಕೆರೆ ನೀರು:
ವರುಣನ ಅಬ್ಬರಕ್ಕೆ ಕೆರೆ ಕೋಡಿ ಒಡೆದು ರೈತರ ಜಮೀನುಗಳಿಗೆ ನೀರು ನುಗ್ಗಿರುವ ಘಟನೆ ಬೇಲೂರು ತಾಲ್ಲೂಕಿನ ಕುಪ್ಪಗೋಡು ಗ್ರಾಮದಲ್ಲಿ ನಡೆದಿದೆ.

ಗದ್ದೆ, ತೆಂಗಿನ ತೋಟಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣ ಬೆಳೆ ಹಾನಿ ಆಗಿದೆ. ಅಂದಾಜು 60 ಎಕರೆ ಜಮೀನಿಗೆ ಕೆರೆ ನೀರು ನುಗ್ಗಿದ್ದು, ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

Madenuru Manu ಕನ್ನಡದ ನಟರ ಬಗ್ಗೆ ನಾಲಿಗೆ ಹರಿಬಿಟ್ಟ ಮಡೆನೂರು ಮನು – ಆಡಿಯೋ ವೈರಲ್‌

ಬಿಜೆಪಿ 18 ಶಾಸಕರ ಅಮಾನತು ಹಿಂಪಡೆಯಲು ಸ್ಪೀಕರ್ ಯು.ಟಿ. ಖಾದರ್ ನಿರ್ಧಾರ

ವರನನ್ನೇ ಮಂಟಪದಿಂದ ಅಪಹರಿಸಿದ ನೃತ್ಯ ತಂಡ

TAGGED:Heavy rains around Sakleshpur: Landslide in Shiradi Ghatlife disrupted
Share This Article
Facebook Twitter Copy Link Print
Previous Article ವಿದ್ಯುತ್ ತಗುಲಿ ಮಗು ಸಾವು-ತಾಯಿಗೆ ಗಾಯ
Next Article IPL 2025 ಐಪಿಎಲ್‌ಗೆ ಗೆಲುವಿನ ವಿದಾಯ ಹೇಳಿದ ಸಿಎಸ್ ಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?