Tender work ಟೆಂಡರ್ ವರ್ಕ್ ಆರ್ಡರ್ : ರಾಜ್ಯದ ಸಚಿವರೊಬ್ಬರ ಅಳಿಯ ಸೇರಿದಂತೆ 5 ಮಂದಿ ವಿರುದ್ಧ ಕೇಸ್ ದಾಖಲು.!
newsics.com ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 20 ಕೋಟಿ ರೂ., ರಾಜ್ಯ ಸರ್ಕಾರದ 5 ಕೋಟಿ ರೂ. ಮೊತ್ತದ ಟೆಂಡರ್ ವರ್ಕ್ ಆರ್ಡರ್ ಕೊಡಿಸುವುದಾಗಿ ನಂಬಿಸಿ ಉಪ ಗುತ್ತಿಗೆದಾರನಿಂದ 1.21 ಕೋಟಿ ರೂ. ಪಡೆದು ವಂಚಿಸಿದ ಆರೋಪದಡಿ ರಾಜ್ಯದ ಸಚಿವರೊಬ್ಬರ ಅಳಿಯ ಸೇರಿದಂತೆ 5 ಮಂದಿ ವಿರುದ್ಧ ಕೇಸ್ ದಾಖಲಾಗಿದೆ. ಲಕ್ಷ್ಮಿಕಾಂತ ಕಟ್ಟಿಮನಿ, ಸಂತೋಷ್ ನಾಯಕ, ಕಿರಣ್, ಶ್ರೀಧರ್ ಮತ್ತು ರವಿ ಮಾಲಿಪಾಟೀಲ್ ಅವರ ವಿರುದ್ಧ ಉಪ ಗುತ್ತಿಗೆದಾರ ದೂರು ನೀಡಿದ್ದಾರೆ. ಆರೋಪಿಗಳು 25 ಕೋಟಿ … Continue reading Tender work ಟೆಂಡರ್ ವರ್ಕ್ ಆರ್ಡರ್ : ರಾಜ್ಯದ ಸಚಿವರೊಬ್ಬರ ಅಳಿಯ ಸೇರಿದಂತೆ 5 ಮಂದಿ ವಿರುದ್ಧ ಕೇಸ್ ದಾಖಲು.!
Copy and paste this URL into your WordPress site to embed
Copy and paste this code into your site to embed