Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Car Accident ಭಾರೀ ಮಳೆಯಿಂದ ರಸ್ತೆ ಕಾಣದೆ ಡಿವೈಡರ್‌ಗೆ ಕಾರು ಡಿಕ್ಕಿ: ಇಬ್ಬರು ಯುವಕರು ಸಾವು
ಕರ್ನಾಟಕಪ್ರಮುಖ

Car Accident ಭಾರೀ ಮಳೆಯಿಂದ ರಸ್ತೆ ಕಾಣದೆ ಡಿವೈಡರ್‌ಗೆ ಕಾರು ಡಿಕ್ಕಿ: ಇಬ್ಬರು ಯುವಕರು ಸಾವು

Share
1 Min Read
SHARE

newsics.com

ಹಾಸನ: ಸಕಲೇಶಪುರ ತಾಲ್ಲೂಕಿನ ಬಾಗೆ ಗ್ರಾಮದ
ಬಳಿ ಭಾರೀ ಮಳೆಯಿಂದ ರಸ್ತೆ ಕಾಣದೆ ಕಾರೊಂದು ಕಬ್ಬಿಣದ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

ಬೆಂಗಳೂರು ಮೂಲದ ಅಭಿಷೇಕ್ (27), ಶರತ್ (28) ಮೃತ ಯುವಕರು. ಗಾಯಾಳು ಧನಂಜಯ, ಸಂದೀಪ್‌ಗೆ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

KA-03-AK-5325 ನಂಬರ್‌ನ ಎರಿಟಿಗಾ ಕಾರಿನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ನಾಲ್ವರು ಯುವಕರು, ಮಳೆಯಿಂದ ರಸ್ತೆ ಕಾಣದೆ ಬಾಗೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.

ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ.

Actor Sridhar no more ನಟ ಎನ್. ಶ್ರೀಧರ್ ಇನ್ನಿಲ್ಲ, ಬದುಕುವ ಅವರ ಆಸೆ ಕೊನೆಗೂ ಈಡೇರಲೇ ಇಲ್ಲ…

Rain alerts ಧಾರಾಕಾರ ಮಳೆ : ನಾಳೆ ನಾಡಿದ್ದು ಎಲ್ಲ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

Cornvirus ಜ್ವರ, ನೆಗಡಿ ಇರುವ ವಿದ್ಯಾರ್ಥಿಗಳಿಗೆ ರಜೆ: ಸಭೆಯಲ್ಲಿ ಏನೆಲ್ಲಾ ಆಯ್ತು?

ಒಂಟಿ ಮಹಿಳೆ ಬರ್ಬರ ಹತ್ಯೆ; ಮಗಳ ಮದುವೆಗೆ ಕೂಡಿಟ್ಟಿದ್ದ ₹1 ಕೋಟಿ ಮೌಲ್ಯದ ಚಿನ್ನಾಭರಣ ಕಳವು

TAGGED:blinding roadTwo youths die after car crashes into divider due to heavy rain
Share This Article
Facebook Twitter Copy Link Print
Previous Article Actor Sridhar no more ನಟ ಎನ್. ಶ್ರೀಧರ್ ಇನ್ನಿಲ್ಲ, ಬದುಕುವ ಅವರ ಆಸೆ ಕೊನೆಗೂ ಈಡೇರಲೇ ಇಲ್ಲ…
Next Article Covid update ದೇಶದಲ್ಲಿ ಸಾವಿರ ದಾಟಿದ ಕೊರೋನಾ ಸೋಂಕು,‌ ರಾಜ್ಯದಲ್ಲಿ 80ಕ್ಕೇರಿಕೆ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?