Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Covid 19 ರಾಜ್ಯದಲ್ಲಿ ಕೊರೊನಾ ಕೇಸ್ ಹೆಚ್ಚಳ : ಮಂಡ್ಯದಲ್ಲಿ ಮೊದಲ ಕೇಸ್ ಪತ್ತೆ
ಕರ್ನಾಟಕಪ್ರಮುಖ

Covid 19 ರಾಜ್ಯದಲ್ಲಿ ಕೊರೊನಾ ಕೇಸ್ ಹೆಚ್ಚಳ : ಮಂಡ್ಯದಲ್ಲಿ ಮೊದಲ ಕೇಸ್ ಪತ್ತೆ

Share
1 Min Read
SHARE

newsics.com

ಮಂಡ್ಯ: ಇಡೀ ಜಗತ್ತನ್ನೇ ಕಾಡಿದ್ದ ಮಹಾಮಾರಿ ಕೊರೊನಾ ವೈರಸ್ ಈಗ ಮತ್ತೆ ಆತಂಕ ಹುಟ್ಟಿಸುತ್ತಿದೆ. ಹಲವು ದೇಶಗಳಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಇದಕ್ಕೆ ಕೊರೊನಾ ರೂಪಾಂತರ ತಳಿ ಕಾರಣ ಎನ್ನಲಾಗಿದೆ. ಆದರೆ, ಕರ್ನಾಟಕದಲ್ಲೂ ಈಗ ಕೊರೊನಾ ಸೋಂಕು ನಿಧಾನಕ್ಕೆ ಏರುಗತಿಯಲ್ಲಿ ಸಾಗುತ್ತಿರುವುದು ಆತಂಕ ಹುಟ್ಟಿಸಿದೆ.

ಮಂಡ್ಯ ಜಿಲ್ಲೆಗೂ ಕೋವಿಡ್ ಕಾಲಿಟ್ಟಿದೆ. ಜಿಲ್ಲೆಯಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ.ಮಂಡ್ಯದಲ್ಲಿ 60 ವರ್ಷದ ವೃದ್ಧೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಹರಕೆರೆ ಗ್ರಾಮದ ವೃದ್ಧೆಯೊಬ್ಬರಲ್ಲಿ ಸೋಂಕು ದೃಢಪಟ್ಟಿದೆ.

ಮನೆಯಲ್ಲಿಯೇ ಇದ್ದ ವೃದ್ಧೆ ಎರಡು ದಿನಗಳಿಂದ ತೀವ್ರ ಕೆಮ್ಮಿನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಸೋಂಕು ದೃಢಪಟ್ಟಿದೆ. ಸೋಂಕಿತರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

 

 

TAGGED:#Karnataka #Covid19 #Case #alert #government
Share This Article
Facebook Twitter Copy Link Print
Previous Article Viral ಆಟೋ ಚಾಲಕನಿಗೆ ಚಪ್ಪಲಿಯಲ್ಲಿ ಹಲ್ಲೆ ಮಾಡಿದ ಹಿಂದಿ ಮಹಿಳೆ- ವೈರಲ್ ವಿಡಿಯೋ ನೋಡಿ
Next Article ಕೆಎಂಎಫ್‌ನಿಂದ ಮತ್ತೆ 18 ವಿವಿಧ ನಂದಿನಿ ಕೇಕ್ ಮತ್ತು ಮಫಿನ್‌ಗಳು ಮಾರುಕಟ್ಟೆಗೆ ಬಿಡುಗಡೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?