Tirumala ದೇಗುಲದ ಮೇಲೆ ವಿಮಾನ ಹಾರಾಟ: ಕೇಂದ್ರ ಸರ್ಕಾರಕ್ಕೆ TTD ಮನವಿ ಮಾಡಿದ್ದೇನು?
newsics.com ತಿರುಮಲದ ಶ್ರೀವಾರಿ ದೇವಸ್ಥಾನದ ಮೇಲೆ ಮತ್ತೆ ವಿಮಾನ ಹಾರಾಟ ಕಂಡುಬಂದಿದ್ದು, ಕೂಡಲೇ ತಿರುಮಲವನ್ನು ವಿಮಾನ ಹಾರಾಟ ನಿಷೇಧಿತ ವಲಯ ಎಂದು ಘೋಷಣೆ ಮಾಡಬೇಕು ಎಂದು ಭಕ್ತರು ಆಗ್ರಹಿಸಿದ್ದಾರೆ. ಈಗಾಗಲೇ ಶ್ರೀವಾರಿ ದೇವಸ್ಥಾನದ ಮೇಲೆ ಯಾವುದೇ ವಿಮಾನ ಸಂಚಾರಕ್ಕೆ ಅವಕಾಶ ನೀಡಬಾರದು ಎಂದು ಆಗಮ ನಿಯಮಗಳು ಹೇಳುತ್ತಿದ್ದರೂ, ಆಗಾಗ್ಗೆ ವಿಮಾನಗಳು ಮತ್ತು ಹೆಲಿಕಾಪ್ಟರ್ಗಳು ಹೆಚ್ಚಾಗಿ ಭಗವಂತನ ದೇವಸ್ಥಾನದ ಮೇಲೆ ಹಾರಾಟ ನಡೆಸುತ್ತಿವೆ. ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ಇಂದು ಮತ್ತೊಂದು ಪ್ರಯಾಣಿಕ ವಿಮಾನ ತಿರುಮಲ ದೇಗುಲದ ಮೇಲಿಂದ … Continue reading Tirumala ದೇಗುಲದ ಮೇಲೆ ವಿಮಾನ ಹಾರಾಟ: ಕೇಂದ್ರ ಸರ್ಕಾರಕ್ಕೆ TTD ಮನವಿ ಮಾಡಿದ್ದೇನು?
Copy and paste this URL into your WordPress site to embed
Copy and paste this code into your site to embed