Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Robbery ಉದ್ಯಮಿಯೊಬ್ಬರ ಮನೆಯಲ್ಲಿ ನೇಪಾಳ ಮೂಲದ ದಂಪತಿಯಿಂದ ಕಳ್ಳತನ: ಚಿನ್ನದ ಜೊತೆ ಪಿಸ್ತೂಲೂ ಹೋಯ್ತು!
ಕರ್ನಾಟಕಪ್ರಮುಖ

Robbery ಉದ್ಯಮಿಯೊಬ್ಬರ ಮನೆಯಲ್ಲಿ ನೇಪಾಳ ಮೂಲದ ದಂಪತಿಯಿಂದ ಕಳ್ಳತನ: ಚಿನ್ನದ ಜೊತೆ ಪಿಸ್ತೂಲೂ ಹೋಯ್ತು!

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ ನೇಪಾಳ ಮೂಲದ ದಂಪತಿ ಸೇರಿ ಐವರು ಉದ್ಯಮಿಯ ಮನೆಯಿಂದ 10 ಲಕ್ಷ ರೂ ನಗದು, 2 ಕೆಜಿ ಚಿನ್ನ ಮತ್ತು ಲೈಸೆನ್ಸ್ ಪಿಸ್ತೂಲ್ ದೋಚಿ ಪರಾರಿಯಾಗಿದ್ದಾರೆ.

ಮೂರು ತಿಂಗಳ ಹಿಂದೆ ಸೆಕ್ಯೂರಿಟಿ ಕೆಲಸಕ್ಕೆ ಸೇರಿದ್ದ ದಂಪತಿಯೇ ಈ ಕಳ್ಳತನವೆಸಗಿದ್ದಾರೆ. ಹೆಚ್‌ಎಎಲ್ನ ಶಾಸ್ತ್ರಿನಗರದಲ್ಲಿರುವ ಉದ್ಯಮಿ ಮನೆಯಲ್ಲಿ ಕಳ್ಳತನ ನಡೆದಿದೆ.

3 ತಿಂಗಳ ಹಿಂದೆ ನೇಪಾಳಿ ಮೂಲದ ರಾಜ್ ಮತ್ತು ದೀಪಾ ದಂಪತಿ ಸೆಕ್ಯೂರಿಟಿ ಕೆಲಸಕ್ಕೆ ಸೇರಿದ್ದರು. ಮೇ 27ರಂದು ರಮೇಶ್ ಕುಟುಂಬ ಸಮೇತ ತಿರುಪತಿಗೆ ಹೋಗಿದ್ದರು. ನಂಬಿಕೆ ಗಳಿಸಿದ್ದ ನೇಪಾಳಿ ದಂಪತಿ ಬಿಟ್ಟು ತಿರುಪತಿಗೆ ತೆರಳಿದ್ದರು. ಇದೇ ಒಳ್ಳೆಯ ಅವಕಾಶವೆಂದು ನೇಪಾಳಿ ದಂಪತಿ ಸೇರಿ ಐದು ಜನರಿಂದ ಮನೆಯ ಪ್ರಮುಖ ಮತ್ತು ಬೆಡ್ ರೂಂ ಬಾಗಿಲು ಮುರಿದು ಕಳ್ಳತನ ಮಾಡಿದ ಲಕ್ಷಾಂತರ ರೂ ಸೇರಿದಂತೆ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.

Karnataka Bandh: ಕಮಲ್‌ ಹಾಸನ್  ಹೇಳಿಕೆ ಹಿನ್ನೆಲೆ ಕರ್ನಾಟಕ ಬಂದ್‌? ಶಾಲಾ ಕಾಲೇಜುಗಳಿಗೆ ರಜೆ ಸಾಧ್ಯತೆ!

TAGGED:Robbery: A Nepalese couple robbed a politician's house: A pistol was also stolen along with the gold!
Share This Article
Facebook Twitter Copy Link Print
Previous Article Karnataka Bandh: ಕಮಲ್‌ ಹಾಸನ್  ಹೇಳಿಕೆ ಹಿನ್ನೆಲೆ ಕರ್ನಾಟಕ ಬಂದ್‌? ಶಾಲಾ ಕಾಲೇಜುಗಳಿಗೆ ರಜೆ ಸಾಧ್ಯತೆ!
Next Article Tirumala ದೇಗುಲದ ಮೇಲೆ ವಿಮಾನ ಹಾರಾಟ: ಕೇಂದ್ರ ಸರ್ಕಾರಕ್ಕೆ TTD ಮನವಿ ಮಾಡಿದ್ದೇನು?

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?