Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅನೈತಿಕ ಸಂಬಂಧಕ್ಕೆ ಅಡ್ಡಿ : ಕುಟುಂಬದವರ ಹತ್ಯೆಗೆ ಯತ್ನಿಸಿದ ಮಹಿಳೆ
ಕರ್ನಾಟಕ

ಅನೈತಿಕ ಸಂಬಂಧಕ್ಕೆ ಅಡ್ಡಿ : ಕುಟುಂಬದವರ ಹತ್ಯೆಗೆ ಯತ್ನಿಸಿದ ಮಹಿಳೆ

Share
1 Min Read
SHARE

newsics.com 

ಹಾಸನ : ಅನೈತಿಕ ಸಂಬಂಧಕ್ಕೆ ತೊಂದರೆ ಆಗುತ್ತದೆ ಎಂಬ ಆತಂಕದಲ್ಲಿ ತನ್ನ ಗಂಡ, ಮಕ್ಕಳು, ಅತ್ತೆ, ಮಾವನಿಗೆ ಊಟದಲ್ಲಿ ವಿಷ ಹಾಕಿ ಕೊಲೆಗೆ ಯತ್ನಿಸಿದ್ದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೆರಳೂರು ಗ್ರಾಮದಲ್ಲಿ ನಡೆದಿದೆ.

ಬಂಧಿತ ಮಹಿಳೆಯನ್ನು ಚೈತ್ರಾ ಎಂದು ತಿಳಿದುಬಂದಿದೆ. ಕೆರಳೂರು ಗ್ರಾಮದ ಗಜೇಂದ್ರ ಅವರು 11 ವರ್ಷಗಳ ಹಿಂದೆ ಚೈತ್ರಾಳನ್ನು ಮದುವೆಯಾಗಿದ್ದು, ಇಬ್ಬರು ಗಂಡು ಮಕ್ಕಳಿದ್ದಾರೆ. 3 ವರ್ಷಗಳಿಂದ ಸಣ್ಣಪುಟ್ಟ ವಿಚಾರಕ್ಕೆ ಗಂಜೇಂದ್ರ ಅವರೊಂದಿಗೆ ಜಗಳ ತೆಗೆಯುತ್ತಿದ್ದ ಚೈತ್ರಾ, ಗಂಡ, ಮಕ್ಕಳಿಗೆ ಬೈಯುತ್ತಿದ್ದಳು.

ಈ ಮಧ್ಯೆ ಚೈತ್ರಾಳಿಗೆ, ಪುನೀತ್ ಎಂಬಾತನ ಜೊತೆ ಅನೈತಿಕ ಸಂಬಂಧ ಬೆಳೆದಿತ್ತು. ಈ ವಿಚಾರವನ್ನು ಚೈತ್ರಾಳ ತಂದೆ- ತಾಯಿಗೆ ತಿಳಿಸಿದ್ದು, ರಾಜಿ ಪಂಚಾಯ್ತಿ ಮಾಡಲಾಗಿತ್ತು. 2024 ರಿಂದ ಚೈತ್ರಾಳಿಗೆ ಅದೇ ಗ್ರಾಮದ ಶಿವು ಎಂಬಾತನೊಂದಿಗೆ ಅನೈತಿಕ ಸಂಬಂಧ ಬೆಳೆದಿತ್ತು.

ಇದಕ್ಕೆ ಗಂಡ, ಮಕ್ಕಳು, ಅತ್ತೆ, ಮಾವ ತೊಂದರೆ ಆಗುತ್ತಾರೆ ಎಂದು ತಿಳಿದ ಚೈತ್ರಾ, ಕುಟುಂಬದವರಿಗೆ ತಿಳಿಯದಂತೆ ಊಟ, ತಿಂಡಿಯಲ್ಲಿ ವಿಷಕಾರಿ ಮಾತ್ರೆ ಹಾಕಿ ಕೊಲೆಗೆ ಯತ್ನಿಸಿದ್ದಾಳೆ. L

Share This Article
Facebook Twitter Copy Link Print
Previous Article IPL Final 2025 ಟಾಸ್ ಸೋತು ಆರ್ಸಿಬಿ ಮೊದಲು ಬ್ಯಾಟಿಂಗ್
Next Article Marrige ಪ್ರಕೃತಿಯ ನಡುವೆ ಹಸೆಮಣೆ ಏರಿದ ಜೋಡಿ -ಹಳ್ಳಿ ಸ್ಟೈಲ್‌ ಮದುವೆ ಊಟ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?