Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > HELICOPTER EMERGENCY LANDING ಕೇದಾರನಾಥ್ ಹೆದ್ದಾರಿಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ದೇಶ

HELICOPTER EMERGENCY LANDING ಕೇದಾರನಾಥ್ ಹೆದ್ದಾರಿಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Share
0 Min Read
SHARE

ಡೆಹ್ರಾಡೂನ್: ಕೇದಾರನಾಥ್ ಮಾರ್ಗಮಧ್ಯೆ ರಸ್ತೆಯಲ್ಲಿಯೇ ಹೆಲಿಕಾಪ್ಟರ್ ಒಂದು ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.

ಪ್ರಯಾಣಿಕರೊಂದಿಗೆ ಸಿರ್ಸಿಯಿಂದ ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಖಾಸಗಿ ಹೆಲಿಕಾಪ್ಟರ್ ಉತ್ತರಾಖಂಡದ ರುದ್ರಪ್ರಯಾಗ್ ಜಿಲ್ಲೆಯ ಗುಪ್ತ್ ಕಾಶಿ ಬಳಿ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ತಕ್ಷಣ ಪೈಲಟ್ ಹೆಲಿಕಾಪ್ಟರ್ ರಸ್ತೆಯಲ್ಲೇ ಲ್ಯಾಂಡ್ ಆಗಿ, ತುರ್ತು ಭೂಸ್ಪರ್ಶವಾಗಿದೆ. ಹೆಲಿಕಾಪ್ಟರ್ ಹೆಲಿಪ್ಯಾಡ್ ಬದಲಿ ರಸ್ತೆಯಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ.

ಘಟನೆಯಿಂದಾಗಿ ರಸ್ತೆಯಲ್ಲಿದ್ದ ಕಾರಿಗೆ ಹೆಲಿಕಾಪ್ಟರ್ ರಕ್ಕೆ ಬಡಿದ ಪರಿಣಾಮ ಕಾರು ನುಜ್ಜುಗುಜ್ಜಾಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

TAGGED:#Helicopter #emergency #landing #Kedarnath #highway
Share This Article
Facebook Twitter Copy Link Print
Previous Article Viral ಬೀಚ್ನಲ್ಲಿ ರೊಮಾನ್ಸ್ ಮಾಡುತ್ತಾ ಮೈಮರೆತ ಪ್ರೇಮಿಗಳು: ಮುಂದೇನಾಯ್ತು – ವೈರಲ್ ವಿಡಿಯೋ ನೋಡಿ
Next Article KSCA ಸಭೆ ವೇಳೆ ಎಂಟ್ರಿ ಕೊಟ್ಟ CID ಅಧಿಕಾರಿಗಳು

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ದೇಶ

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?