Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > External affair ಪ್ರಿಯಕರನ ಜತೆ ಹೆಂಡತಿ ಸರಸ: ಪತ್ನಿ ಕೊಂದು ರುಂಡದ ಜತೆ ಪೊಲೀಸ್ ಠಾಣೆಗೆ ಬಂದ ಪತಿ!
ಕರ್ನಾಟಕ

External affair ಪ್ರಿಯಕರನ ಜತೆ ಹೆಂಡತಿ ಸರಸ: ಪತ್ನಿ ಕೊಂದು ರುಂಡದ ಜತೆ ಪೊಲೀಸ್ ಠಾಣೆಗೆ ಬಂದ ಪತಿ!

Share
1 Min Read
SHARE

newsics.com

ಬೆಂಗಳೂರು: ಪತಿಯೋರ್ವ ಪತ್ನಿ ಕೊಂದು ರುಂಡದ ಜತೆ ಪೊಲೀಸ್ ಠಾಣೆಗೆ ಬಂದ ಘಟನೆ ಬೆಂಗಳೂರು ನಗರ ಜಿಲ್ಲೆಯಲ್ಲಿ ನಡೆದಿದೆ.

ಬೆಂಗಳೂರು ನಗರ ಜಿಲ್ಲೆ ಅನೇಕಲ್ ತಾಲೂಕಿನ ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಹೆಬ್ಬಗೋಡಿ ನಿವಾಸಿ ಮಾನಸ (26) ಕೊಲೆಯಾದ ಮಹಿಳೆ. ಶಂಕರ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಅಕ್ರಮ ಸಂಬಂಧದ ಹಿನ್ನೆಲೆ ಪತಿ ಶಂಕರ್ ಈ ಕೃತ್ಯ ಎಸಗಿದ್ದಾನೆ. ರಾತ್ರಿ ಕೆಲಸ ಮುಗಿಸಿ ಶಂಕರ್ ಮನೆಗೆ ಬಂದಾಗ ಪತ್ನಿ ಮಾನಸ ಪ್ರಿಯಕರನ ಜತೆ ಇರುವುದನ್ನು ನೋಡಿದ್ದಾನೆ. ಇದರಿಂದ ಆಕ್ರೋಶಗೊಂಡ ಪತಿ ಶಂಕರ್ ನಂತರ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ.

ನಂತರ ನೀನು ಬೇಡ ಹೋಗು ಎಂದು ಪತ್ನಿಯನ್ನು ಪ್ರಿಯಕರನ ಜತೆ ಕಳುಹಿಸಿದ್ದ ಎನ್ನಲಾಗಿದೆ. ಆದರೆ ಪತ್ನಿ ಮಾನಸ ಪದೇ ಪದೇ ಕಿರುಕುಳ ನೀಡುತ್ತಿದ್ದಳು. ಇದರಿಂದ ಬೇಸತ್ತ ಪತಿ ಶಂಕರ್ ಈ ಕೃತ್ಯ ಎಸಗಿದ್ದಾನೆ. ಪತ್ನಿಯನ್ನು ಕೊಂದು ರುಂಡದ ಜತೆ ಬೈಕ್ ನಲ್ಲಿ ಸೂರ್ಯನಗರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

ಮಾನಸ ಮತ್ತು ಶಂಕರ್ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಮಾನಸ ಬಾಳಲ್ಲಿ ಪ್ರಿಯಕರನೋರ್ವ ಎಂಟ್ರಿ ಕೊಟ್ಟಿದ್ದು, ಮಾನಸ ಬಾಳು ದುರಂತ ಅಂತ್ಯ ಕಂಡಿದೆ.

Elephant attack ಕಾಡಾನೆ ದಾಳಿಗೆ ಮಡಿಕೇರಿ ತಹಸೀಲ್ದಾರ್ ಮಾವ ಪುರುಷೋತ್ತಮ್ ಬಲಿ

Star Link ಕೊನೆಗೂ ಎಲಾನ್ ಮಸ್ಕ್ ಸ್ಟಾರ್ ಲಿಂಕ್ ಭಾರತಕ್ಕೆ ಎಂಟ್ರಿ… ಎಷ್ಟಿರಲಿದೆ ಇಂಟರ್ನೆಟ್ ಸ್ಪೀಡ್? ಮಾಸಿಕ ಶುಲ್ಕ ಎಷ್ಟು?

TAGGED:Wife's affair with lover: Husband kills wife and comes to police station with a gun!
Share This Article
Facebook Twitter Copy Link Print
Previous Article Elephant attack ಕಾಡಾನೆ ದಾಳಿಗೆ ಮಡಿಕೇರಿ ತಹಸೀಲ್ದಾರ್ ಮಾವ ಪುರುಷೋತ್ತಮ್ ಬಲಿ
Next Article Daji Panshika passes away ಖ್ಯಾತ ವಿದ್ವಾಂಸ ಮತ್ತು ಲೇಖಕ ‘ದಾಜಿ ಪನ್ಶಿಕಾ’ ಇನ್ನಿಲ್ಲ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?