Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bengaluru Stampede: ಪ್ರಾಣವನ್ನು ಪರಿಹಾರದ ರೂಪದಲ್ಲಿ ಅಳತೆ ಮಾಡುವುದು ಸರಿಯಲ್ಲ – ಸಹನಾ ತಂದೆ ಭಾವುಕ ಮಾತು
ಕರ್ನಾಟಕ

Bengaluru Stampede: ಪ್ರಾಣವನ್ನು ಪರಿಹಾರದ ರೂಪದಲ್ಲಿ ಅಳತೆ ಮಾಡುವುದು ಸರಿಯಲ್ಲ – ಸಹನಾ ತಂದೆ ಭಾವುಕ ಮಾತು

Share
1 Min Read
SHARE

newsics.com

ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದರು.ಈ ಘಟನೆಯಲ್ಲಿ ಕೋಲಾರ ಮೂಲದ ಸಹನಾ ಕೂಡ ಮೃತಪಟ್ಟಿದ್ದಾರೆ. ಸದ್ಯ ಅವರ ತಂದೆ ಭಾವುಕರಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ನಮಗೆ ಪರಿಹಾರ ಬೇಕಿಲ್ಲ, ನಮ್ಮ ಮಗು ಬೇಕಿತ್ತು, ಸರ್ಕಾರದ ಪರಿಹಾರ ನಮಗೆ ಅವಶ್ಯಕತೆ ಇರಲಿಲ್ಲ, ನನ್ನ ಮಗಳೇ ತಿಂಗಳಿಗೆ 1 ಲಕ್ಷ ಸಂಪಾದನೆ ಮಾಡ್ತಿದ್ದಳು. ನಮಗೂ ದೇವರು ಕೊಟ್ಟಿದ್ದಾನೆ, ನಾವು ಶಿಕ್ಷಕ ವೃತ್ತಿ ಮಾಡ್ತಿದ್ದೀವಿ.ಮಕ್ಕಳ ಪ್ರಾಣವನ್ನು ಪರಿಹಾರದ ರೂಪದಲ್ಲಿ ಅಳತೆ ಮಾಡುವುದು ಸರಿಯಲ್ಲ, ಮಗಳನ್ನು ಕಳೆದುಕೊಂಡ ಹಿಂಸೆ ತಾಳಲಾಗುತ್ತಿಲ್ಲ. ಪರಿಹಾರದ ಚೆಕ್ ರಾಜ್ಯ ಸರ್ಕಾರಕ್ಕೆ ವಾಪಾಸ್ ನೀಡೊಣ ಅನ್ನಿಸುತ್ತಿದೆ. ಸರ್ಕಾರ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದರೆ ಈ ಘಟನೆ ಆಗ್ತಿರಲಿಲ್ಲ. ಪಾಸ್ ಸಿಕ್ಕಿದರೆ ಸೆಲೆಬ್ರೇಷನ್‌ಗೆ ಹೋಗೊದಾಗಿ ಮಗಳು ಹೇಳಿದ್ದಳು. ನಿಗದಿತ ಸಂಖ್ಯೆಯಿಂದ ಹೆಚ್ಚು ಜನ ಸೇರದಂತೆ ಎಚ್ಚರಿಕೆ ವಹಿಸಬೇಕಿತ್ತು ಎಂದು ಭಾವುಕರಾದರು.

 

 

TAGGED:#Bengaluru #Stampede #measure #compensation #Sahana #father
Share This Article
Facebook Twitter Copy Link Print
Previous Article Viral ಪತ್ನಿಯನ್ನೇ ಅಪಾರ್ಟ್‌ಮೆಂಟ್ ಸರಳಿಗೆ ನೇಣು ಹಾಕಿದ ಪತಿ- ವೈರಲ್ ವಿಡಿಯೋ ನೋಡಿ
Next Article ಸಾಲ ಬಾಧೆ ತಾಳಲಾರದೆ ಯುವ ರೈತ ನದಿಗೆ ಹಾರಿ ಆತ್ಮಹತ್ಯೆ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?