Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹನಿಮೂನ್‌ಗೆ ಹೊರಡುವ ಮೊದಲೇ ಕೊಲೆ ಪ್ಲ್ಯಾನ್! ಪತ್ನಿ ಹೇಳಿದಂತೆ 10 ಲಕ್ಷ ಮೊತ್ತದ ಚಿನ್ನಾಭರಣ ಧರಿಸಿ ಹೋಗಿದ್ದ… ತಾಯಿ ಕಣ್ಣೀರು
ದೇಶಪ್ರಮುಖ

ಹನಿಮೂನ್‌ಗೆ ಹೊರಡುವ ಮೊದಲೇ ಕೊಲೆ ಪ್ಲ್ಯಾನ್! ಪತ್ನಿ ಹೇಳಿದಂತೆ 10 ಲಕ್ಷ ಮೊತ್ತದ ಚಿನ್ನಾಭರಣ ಧರಿಸಿ ಹೋಗಿದ್ದ… ತಾಯಿ ಕಣ್ಣೀರು

Share
1 Min Read
SHARE

newsics.com

ಶಿಲ್ಲಾಂಗ್‌: ಹನಿಮೂನ್‌ಗೆಂದು‌ ಮೇಘಾಲಯಕ್ಕೆ ಕರೆದುಕೊಂಡು ಹೋಗಿ ಅಕ್ರಮ ಸಂಬಂಧ ಹಾಗೂ ಹಣದಾಸೆಗೆ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ದೊಡ್ಡ ಚರ್ಚೆಗೆ ಕಾರಣವಾಗುತ್ತಿದೆ.

10 ಲಕ್ಷ ರೂ. ಮೌಲ್ಯದ ಆಭರಣ ಧರಿಸುವಂತೆ ಸೊಸೆ ಹೇಳಿದ್ದಳು. ಅವಳ ಮಾತು ಕೇಳಿ ನನ್ನ ಮಗ ಅಷ್ಟೊಂದು ದುಬಾರಿಯ ಚಿನ್ನಾಭರಣ ಧರಿಸಿ ಹನಿಮೂನ್‌ಗೆ ತೆರಳಿದ್ದ ಎಂದು ಹತ್ಯೆಗೀಡಾದ ಉದ್ಯಮಿ ರಾಜಾ ರಘುವಂಶಿ ತಾಯಿ ಉಮಾ ಕಣ್ಣೀರಿಟ್ಟಿದ್ದಾರೆ ಸೋನಮ್‌ ಎಂಬ ಕಿರಾತಕಿಯನ್ನು ರಾಜಾ ರಘುವಂಶಿ ಮದುವೆಯಾಗಿದ್ದರು.

ವಿವಾಹವಾದ ಒಂದು ವಾರದ ನಂತರ ಹನಿಮೂನ್ ನೆಪ ಮಾಡಿ ಶಿಲ್ಲಾಂಗ್‌ ಪ್ರವಾಸ ಕೈಗೊಂಡಿದ್ದಾಳೆ. ಅಲ್ಲಿ ಸೋನಮ್‌ ತನ್ನ ಪ್ರಿಯಕರನ ಜತೆ ಸೇರಿ ಪತಿಯನ್ನು ಹತ್ಯೆ ಮಾಡಿ ಪೊಲೀಸರ ಅತಿಥಿಯಾಗಿದ್ದಾಳೆ.

ಸೋನಮ್ ನನ್ನ ಜತೆ ಚೆನ್ನಾಗಿಯೇ ಇದ್ದಳು. ಒಂದು ವೇಳೆ ಆಕೆ ಕೊಲೆಯಲ್ಲಿ ಭಾಗಿಯಾಗಿದ್ದರೆ, ಅವಳನ್ನು ಗಲ್ಲಿಗೇರಿಸಬೇಕು ಎಂದು ರಾಜಾ ರಘುವಂಶಿ ತಾಯಿ ಕಣ್ಣೀರು ಸುರಿಸಿದ್ದಾರೆ.

ಚಾಕು ನುಂಗಿದ ನಾಗರಹಾವಿನ ರಕ್ಷಣೆ

Trump stumbles ವಿಮಾನ ಹತ್ತುವಾಗ ಮುಗ್ಗರಿಸಿದ ಟ್ರಂಪ್, ಫ್ಲ್ಯಾಶ್‌ಬ್ಯಾಕ್ ವೈರಲ್, ವಿಡಿಯೋ ನೋಡಿ

TAGGED:Murder planned before leaving for honeymoon!
Share This Article
Facebook Twitter Copy Link Print
Previous Article ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ
Next Article RCB leaving Bengaluru ಸರ್ಕಾರದ ನಡೆಯಿಂದ RCBಗೆ ಮುಜುಗರ: ಬೆಂಗಳೂರು ತೊರೆಯುವ ಸಾಧ್ಯತೆ, ಆರ್‌ಸಿಬಿ ಬೇಸ್ ಎಲ್ಲಿಗೆ ಶಿಫ್ಟ್?

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?