Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Thug Life Movie ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಥಗ್‌ ಲೈಫ್ ಚಿತ್ರತಂಡಕ್ಕೆ ಹಿನ್ನಡೆ
ಮನರಂಜನೆ

Thug Life Movie ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಥಗ್‌ ಲೈಫ್ ಚಿತ್ರತಂಡಕ್ಕೆ ಹಿನ್ನಡೆ

Share
1 Min Read
SHARE

newsics.com

ಕನ್ನಡಿಗರನ್ನ ಕೆರಳಿಸಿ ಕ್ಷಮೆಯಾಚಿಸಲು ನಿರಾಕರಿಸಿರುವ ನಟ ಕಮಲ್ ಹಾಸನ್ ಅವರಿಗೆ ಮತ್ತೆ ಹಿನ್ನಡೆಯಾಗಿದೆ. ಥಗ್‌ ಲೈಫ್ ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅವರ ಚಿತ್ರತಂಡ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಆದರೆ ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆಗೆ ನಿರಾಕರಿಸಿದೆ.

ಕಮಲ್ ಹಾಸನ್ ಅಭಿನಯದ ಥಗ್‌ ಲೈಫ್ ಸಿನಿಮಾ ಕಳೆದ ಜೂನ್ 5ರಂದು ವರ್ಲ್ಡ್ ವೈಡ್‌ ರಿಲೀಸ್ ಆಗಿತ್ತು.

ನಟನೆಯ ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡದಿರಲು ನಿರ್ಧರಿಸಲಾಯಿತು. ಈ ವಿಚಾರ ಕಮಲ್ನ ಕೆರಳಿಸಿದೆ. ಆರಂಭದಲ್ಲಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದ ಅವರು, ಸಿನಿಮಾ ರಿಲೀಸ್ ವೇಳೆ ಭದ್ರತೆಗೆ ಮನವಿ ಮಾಡಿದ್ದರು.

ವಿಚಾರ ಕಮಲ್ನ ಕೆರಳಿಸಿದೆ. ಆರಂಭದಲ್ಲಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದ ಅವರು, ಸಿನಿಮಾ ರಿಲೀಸ್ ವೇಳೆ ಭದ್ರತೆಗೆ ಮನವಿ ಮಾಡಿದ್ದರು.

ಈ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಇದು ಅಸಾಧ್ಯ ಎಂದಿದೆ. ‘ಕನ್ನಡಿಗರ ಬಳಿ ಕ್ಷಮೆ ಕೇಳಿದರೆ ಮಾತ್ರ ಸಮಸ್ಯೆಗೆ ಪರಿಹಾರ’ ಎಂದು ಕೋರ್ಟ್ ಪರೋಕ್ಷವಾಗಿ ಹೇಳಿತ್ತು. ಸದ್ಯ ಅರ್ಜಿ ವಿಚಾರಣೆ ಜೂನ್ 10ರಂದು ನಡೆಯಬೇಕಿದೆ. ಅದಕ್ಕೂ ಮೊದಲೇ ಕಮಲ್ ಹಾಸನ್ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಅಲ್ಲಿ ಅವರಿಗೆ ಹಿನ್ನಡೆ ಆಗಿದೆ.

 

TAGGED:#ThugLife #cinema #SupremeCourt #setback #kamalahasn
Share This Article
Facebook Twitter Copy Link Print
Previous Article ಕಳ್ಳತನ ಮಾಡಲು ಬರಲ್ಲ ಎಂದದ್ದೇ ಮುಳುವಾಯ್ತು ನೋಡಿ, ಮತ್ತಿನಲ್ಲಿ ಯುವಕನಿಗೆ ಚಾಕು ಇರಿತ
Next Article ಹೈಕಮಾಂಡ್ ಬುಲಾವ್ : ಸಿಎಂ,ಡಿಸಿಎಂ ನಾಳೆ ದಿಲ್ಲಿಗೆ ಪಯಣ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?