Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > stampede ಬೆಂಗಳೂರು ಕಾಲ್ತುಳಿತ ಕೇಸ್: ಹೈಕಮಾಂಡ್ ಬುಲಾವ್ ಹಿನ್ನೆಲೆ ದೆಹಲಿಗೆ ಹಾರಿದ ಸಿಎಂ, ಡಿಸಿಎಂ
ಕರ್ನಾಟಕಕರ್ನಾಟಕ

stampede ಬೆಂಗಳೂರು ಕಾಲ್ತುಳಿತ ಕೇಸ್: ಹೈಕಮಾಂಡ್ ಬುಲಾವ್ ಹಿನ್ನೆಲೆ ದೆಹಲಿಗೆ ಹಾರಿದ ಸಿಎಂ, ಡಿಸಿಎಂ

Share
1 Min Read
SHARE

newsics.com

ಬೆಂಗಳೂರು: ಕಾಲ್ತುಳಿತ ದುರಂತ ಇಡೀ ದೇಶವೇ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿತ್ತು. ಆರ್ಸಿಬಿ ಗೆದ್ದ ಸಂಭ್ರಮದಲ್ಲಿ ಬಂದಿದ್ದ ಅಭಿಮಾನಿಗಳ ಪೈಕಿ 11 ಜನ ಉಸಿರು ಗಟ್ಟಿ ಸತ್ತು ಹೋಗಿದ್ದರು. ಇದೇ ಘೋರ, ರಾಜ್ಯ ಸರ್ಕಾರಕ್ಕೆ ದೊಡ್ಡ ಇಕ್ಕಟ್ಟಿಗೆ ಸಿಲುಕಿಸಿದೆ.
ಇದೀಗ ಕೈ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ್ದು, ವರಿಷ್ಠರ ಬುಲಾವ್ ಬೆನ್ನಲ್ಲೇ ಇಂದು ಬೆಳಿಗ್ಗೆ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.
ಇನ್ನು ಘಟನೆ ನಡೆದ ದಿನವೇ ಪ್ರಾಥಮಿಕ ಮಾಹಿತಿ ಪಡೆದಿದ್ದ ವರಿಷ್ಠರು, ಈಗ ಸಂಪೂರ್ಣ ವರದಿ ಪಡೆಯಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್, ರಾಹುಲ್ ಗಾಂಧಿಯನ್ನ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
ವರದಿ ಒಪ್ಪಿಸಲಿರುವ ಸಿಎಂ ಸಿದ್ದರಾಮಯ್ಯ
ರಾಹುಲ್ ಗಾಂಧಿಗೆ ಕಾಲ್ತುಳಿತದ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂಪೂರ್ಣ ಮಾಹಿತಿ ನೀಡಲಿದ್ದಾರೆ.
ಆರ್ಸಿಬಿ ಪರೇಡ್, ವಿಧಾನಸೌಧ ಕಾರ್ಯಕ್ರಮ, ಚಿನ್ನಸ್ವಾಮಿ ವಿಜಯೋತ್ಸವದ ಬಗ್ಗೆ ವರದಿ ಸಲ್ಲಿಕೆ.
ಘೋರ ಕಾಲ್ತುಳಿತದ ಟೈಮ್ ಲೈನ್ ವಿವರಿಸಲಿರುವ ಸಿಎಂ.
ಕಾಲ್ತುಳಿತಕ್ಕೆ ಕಾರಣವೇನು? ಯಾರ ಲೋಪದೋಷ, ಎಲ್ಲಿ ಎಡವಿದ್ದು? ಕೆಎಸ್ಸಿಎ ಪಾತ್ರವೇನು? ರಾಜ್ಯ ಸರ್ಕಾರದ ಪಾತ್ರದ ಕುರಿತು ವರದಿ ಸಲ್ಲಿಕೆ.
ಹಾಗೆಯೇ ವಿಜಯೋತ್ಸವದ ಹಿಂದಿನ ದಿನ ಜರುಗಿದ ಪತ್ರದ ವ್ಯವಹಾರ ಬಗ್ಗೆಯೂ ಚರ್ಚೆ.
ಕಾಲ್ತುಳಿತ ಪ್ರಕರಣವನ್ನು ವಿಪಕ್ಷಗಳು ಅಸ್ತ್ರ ಮಾಡಿಕೊಂಡಿವೆ ಅನ್ನೋದರ ಬಗ್ಗೆ ರಾಹುಲ್ಗೆ ಮನವರಿಕೆ.
ಈಗಾಗಲೇ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸರ್ಕಾರದ ಕ್ರಮದ ಬಗ್ಗೆ ಮಾಹಿತಿ.
ಇದಿಷ್ಟೇ ಅಲ್ಲದೇ, ಈಗಾಗಲೇ ಕೆ.ಸಿ ವೇಣುಗೋಪಾಲ್ಗೆ ದೂರವಾಣಿ ಮೂಲಕ ಸಿಎಂ ಮತ್ತು ಡಿಸಿಎಂ ಮಾಹಿತಿ ನೀಡಿದ್ದಾರೆ. ಇಂದಿನ ಸಭೆಯಲ್ಲಿ ಲೋಪದೋಷದ ಬಗ್ಗೆಯೂ ಚರ್ಚೆಯಾಗಲಿದೆ. ಹಾಗಯೇ ಹೆಚ್ಚುವರಿ ಸಮಯ ಸಿಕ್ಕರೆ, ಸಂಪುಟ ವಿಸ್ತರಣೆ, ಎಂಎಲ್ಸಿ ಆಯ್ಕೆ ಕುರಿತಂತೆಯೂ ಮಹತ್ವದ ಚರ್ಚೆ ನಡೆಸುವ ಸಾಧ್ಯತೆ ಇದೆ.

ವಿಶ್ವವನ್ನೇ ಆವರಿಸಿಕೊಳ್ಳುತ್ತಾ ಇಸ್ಲಾಂ?; ಬಾಬಾ ವಂಗಾ ಭವಿಷ್ಯವಾಣಿ ನಿಜವಾದರೆ ಏನಾಗುತ್ತದೆ?

TAGGED:Bengaluru stampede case: CMDCM fly to Delhi following high command's statement
Share This Article
Facebook Twitter Copy Link Print
Previous Article ವಿಶ್ವವನ್ನೇ ಆವರಿಸಿಕೊಳ್ಳುತ್ತಾ ಇಸ್ಲಾಂ?; ಬಾಬಾ ವಂಗಾ ಭವಿಷ್ಯವಾಣಿ ನಿಜವಾದರೆ ಏನಾಗುತ್ತದೆ?
Next Article Nicholas Pooran ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಿಕೋಲಸ್‌ ಪೂರನ್‌

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?