CM Siddaramaiah ಹೊಸ ಜಿಲ್ಲೆಗಳ ರಚನೆ ಕುರಿತು ಬಿಗ್ ಅಪ್ಡೇಟ್ ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
newsics.com ಬೆಂಗಳೂರು: ಶಾಸಕರು ಹಾಗೂ ಸಚಿವರ ಒತ್ತಡ ಹೆಚ್ಚಾಗಿದ್ದು, ಹೊಸ ಜಿಲ್ಲೆಗಳ ರಚನೆಗೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಗೌರಿಬಿದನೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳಗಾವಿಯಲ್ಲಿ ಮಾತ್ರ ಹೊಸ ಜಿಲ್ಲೆ ರಚಿಸುವ ಬಗ್ಗೆ ಬೇಡಿಕೆ ಇದ್ದು, ಇದಕ್ಕೆ ಸಂಬಂಧಿಸಿದಂತೆ ಶಾಸಕರು, ಸಚಿವರು ಮಾತು ಸಂಸದರ ಸಭೆಯನ್ನು ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಉತ್ತರ ಕರ್ನಾಟಕದಲ್ಲಿ ಜಿಲ್ಲೆಗಳ ವಿಭಜನಯೆ ಕೂಗು ಇದೀಗ ಹೆಚ್ಚಾಗಿದೆ. ರಾಜ್ಯದ ಅತಿದೊಡ್ಡ ಜಿಲ್ಲೆ ಬೆಳಗಾವಿ ಜಿಲ್ಲೆಯ ವಿಭಜನೆಗೆ ಕುರಿತು ಸ್ಥಳೀಯ ಶಾಸಕರು ಹಾಗೂ ಸಚಿವರು … Continue reading CM Siddaramaiah ಹೊಸ ಜಿಲ್ಲೆಗಳ ರಚನೆ ಕುರಿತು ಬಿಗ್ ಅಪ್ಡೇಟ್ ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed