Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ar India flight ಏರ್ ಇಂಡಿಯಾ ವಿಮಾನ ಪೈಲಟ್ ಎಟಿಸಿಗೆ ಕಳುಹಿಸಿದ್ದ ಕೊನೆಯ ಸಂದೇಶ ಬಯಲು!
ದೇಶಪ್ರಮುಖ

Ar India flight ಏರ್ ಇಂಡಿಯಾ ವಿಮಾನ ಪೈಲಟ್ ಎಟಿಸಿಗೆ ಕಳುಹಿಸಿದ್ದ ಕೊನೆಯ ಸಂದೇಶ ಬಯಲು!

Share
1 Min Read
SHARE

newsics.com

ಅಹಮದಾಬಾದ್: ಏರ್ ಇಂಡಿಯಾ ವಿಮಾನ ಅಹಮದಾಬಾದ್ ನಲ್ಲಿ ಪತನಗೊಂಡ ಘಟನೆ ಸಂಬಂಧ ಅತಿದೊಡ್ಡ ಮಾಹಿತಿಯೊಂದು ಇದೀಗ ಬೆಳಕಿಗೆ ಬಂದಿದೆ. ವಿಮಾನ ಅಪಘಾತಕ್ಕೂ ಮುನ್ನ ಪೈಲಟ್ ಎಟಿಸಿಗೆ (ATC) ಕಳುಹಿಸಿದ್ದ ಸಂದೇಶ ಬೆಳಕಿಗೆ ಬಂದಿದೆ.

ಏರ್ ಇಂಡಿಯಾ ವಿಮಾನ ಪೈಲಟ್ ಕೊನೆಯ ಸಂದೇಶವೇನು?
ಪೈಲಟ್ ಸುಮಿತ್ ಸಭರ್ವಾಲ್ ಅವರು ಕೊನೆಯದಾಗಿ, ‘ಮೇಡೇ, ಮೇಡೇ, ಮೇಡೇ’ ಎಂದು ಸಂದೇಶ ಕಳುಹಿಸಿದ್ದರು. ಅಲ್ಲದೆ, ‘ಟೇಕಾಫ್ಗೆ ಸಾಕಷ್ಟು ಪ್ರೆಷರ್ ಸಿಗುತ್ತಿಲ್ಲ. ವಿದ್ಯುತ್ ಪೂರೈಕೆ ಕಡಿಮೆಯಾಗುತ್ತಿದೆ, ವಿಮಾನ ಟೇಕ್ ಆಫ್ ಆಗುತ್ತಿಲ್ಲ, ನಾವು ಬದುಕುಳಿಯುವುದಿಲ್ಲ’ ಎಂದು ಹೇಳಿದ್ದರು.
ಆದರೆ ನಂತರ ವಿಮಾನವು ಎಟಿಸಿ ಮಾಡಿದ ಕರೆಗಳಿಗೆ ಪ್ರತಿಕ್ರಿಯಿಸಲಿಲ್ಲ. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನವು ಏರ್ಪೋರ್ಟ್ ಪರಿಧಿಯ ಹೊರಗೆ ವೈದ್ಯಕೀಯ ಕಾಲೇಜು ಕಟ್ಟಡಕ್ಕೆ ಅಪ್ಪಳಿಸಿತು. ಅಪಘಾತದ ಸ್ಥಳದಿಂದ ಭಾರೀ ಕಪ್ಪು ಹೊಗೆ ಬರುತ್ತಿರುವುದು ಕಂಡುಬಂದಿತು. ಪೈಲಟ್ ಅವರ ಕೊನೆಯ ಮಾತುಗಳ ನಂತರ ವಿಮಾನ ಅಪಘಾತಕ್ಕೀಡಾಯಿತು. ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಅವರಿಗೆ 200 ಗಂಟೆಗಳ ವಿಮಾನ ಹಾರಾಟದ ಅನುಭವವಿದೆ ಎಂಬುದು ಗಮನಾರ್ಹ.

ಮತ್ತೊಂದೆಡೆ, ವಿಮಾನ ಪತನ ಸಂಬಂಧ ತನಿಖೆ ಚುರುಕುಗೊಂಡಿದೆ. ವಿಮಾನ ದುರಂತ ಸ್ಥಳಕ್ಕೆ ಭೇಟಿ ನೀಡಿರುವ ಡಿಜಿಸಿಎ (ನಾಗರಿಕ ವಿಮಾನಯಾನ) ಅಧಿಕಾರಿಗಳು ಇಂಚಿಂಚೂ ಶೋಧ ನಡೆಸಿ ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ.

ಜೂನ್ 12 ರಂದು ಸಂಭವಿಸಿದ್ದ ವಿಮಾನ ಅಪಘಾತದಲ್ಲಿ, ವಿಮಾನದಲ್ಲಿದ್ದ ಸಿಬ್ಬಂದಿ ಸೇರಿದಂತೆ 241 ಜನರು ಸಾವನ್ನಪ್ಪಿದರು. ಅಲ್ಲದೆ, ವೈದ್ಯಕೀಯ ಕಾಲೇಜು ಹಾಸ್ಟೆಲ್ನಲ್ಲಿದ್ದವರೂ ಮೃತಪಟ್ಟಿದ್ದರು. ಒಟ್ಟಾರೆಯಾಗಿ ಈವರೆಗೆ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿತ್ತು. ವಿಮಾನ ಪತನವಾಗುವ ಮೊದಲು ಪೈಲಟ್ ಎಟಿಸಿಗೆ ‘ಮೇಡೇ’ ಸಂದೇಶ (ಅಪಾಯವನ್ನು ಸೂಚಿಸುವ ಸಂದೇಶ) ಕಳುಹಿಸಿದ್ದರು.

Tirupati Gopuram ತಿರುಪತಿ ಗೋಪುರಕ್ಕೆ ಚಿನ್ನದ ಲೇಪನ; ದೇವಸ್ಥಾನಗಳಿಗೆ ನೀಡಿದ ದೇಣಿಗೆಯ ಬಗ್ಗೆ ಬಹಿರಂಗಪಡಿಸಿದ ಮಲ್ಯ

TAGGED:Air India pilot's last message to ATC revealed
Share This Article
Facebook Twitter Copy Link Print
Previous Article Tirupati Gopuram ತಿರುಪತಿ ಗೋಪುರಕ್ಕೆ ಚಿನ್ನದ ಲೇಪನ; ದೇವಸ್ಥಾನಗಳಿಗೆ ನೀಡಿದ ದೇಣಿಗೆಯ ಬಗ್ಗೆ ಬಹಿರಂಗಪಡಿಸಿದ ಮಲ್ಯ
Next Article Viral video ಫ್ಯಾನ್ಸ್‌ ಎದುರಲ್ಲೇ ಉದುರಿ ಬಿತ್ತು ಬಾಲಯ್ಯನ ಮೀಸೆ; ವೈರಲ್ ವಿಡಿಯೋ ನೋಡಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?