Bhagavad Gita safe 274 ಜನರ ಸಾವಿಗೆ ಕಾರಣವಾದ ವಿಮಾನ ದುರಂತದಲ್ಲಿ ಭಗವದ್ಗೀತೆ ಸುರಕ್ಷಿತ! ವಿಡಿಯೋ ನೋಡಿ

newsics.com ಅಹಮದಾಬಾದ್‌ ವಿಮಾನ ದುರಂತವನ್ನು ವಾಯು ಅಪಘಾತಗಳ ಇತಿಹಾಸದಲ್ಲಿಯೇ ಅತ್ಯಂತ ಭೀಕರ ಅಪಘಾತವೆಂದು ಪರಿಗಣಿಸಲಾಗಿದೆ. ಗುಜರಾತ್‌ನ ಮಾಜಿ ಸಿಎಂ ವಿಜಯ್ ರೂಪಾನಿ ಸೇರಿದಂತೆ ಒಟ್ಟು 274 ಜನರು ಈ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಲಗೇಜ್ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಆದರೆ, ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ವೇಳೆ ಅವಶೇಷಗಳ ಅಡಿಯಲ್ಲಿ ಭಗವದ್ಗೀತೆ ಸುರಕ್ಷಿತ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಮಾನದಲ್ಲಿದ್ದ ಎಲ್ಲವೂ ಸುಟ್ಟುಹೋಗಿದ್ದರೂ ಭಗವದ್ಗೀತೆ ಮಾತ್ರ ಹಾಗೆಯೇ ಇತ್ತು. ಇದನ್ನು ನೋಡಿ ಎಲ್ಲರೂ … Continue reading Bhagavad Gita safe 274 ಜನರ ಸಾವಿಗೆ ಕಾರಣವಾದ ವಿಮಾನ ದುರಂತದಲ್ಲಿ ಭಗವದ್ಗೀತೆ ಸುರಕ್ಷಿತ! ವಿಡಿಯೋ ನೋಡಿ