Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Air India ಏಳು ಏರ್‌ ಇಂಡಿಯಾ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ರದ್ದು
ದೇಶ

Air India ಏಳು ಏರ್‌ ಇಂಡಿಯಾ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ರದ್ದು

Share
1 Min Read
SHARE

newsics.com

ನವದೆಹಲಿ: ಏರ್ ಇಂಡಿಯಾ ವಿಮಾನಗಳಲ್ಲಿ ತಾಂತ್ರಿಕ ದೋಷಗಳು ಹೆಚ್ಚಾದ ಹಿನ್ನೆಲೆಯಲ್ಲಿ ಏಳು ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.

ಜೂನ್ 12 ರಂದು ಅಹಮದಾಬಾದ್‌ನಲ್ಲಿ ದುರ್ಘಟನೆ ನಡೆದ ಬಳಿಕ ಏರ್ ಇಂಡಿಯಾ ತನ್ನ ವಿಮಾನಗಳಲ್ಲಿ ಅದರಲ್ಲೂ ವಿಶೇಷವಾಗಿ ಅದರ ಬೋಯಿಂಗ್ 787 ಡ್ರೀಮ್‌ಲೈನರ್ ಫ್ಲೀಟ್‌ನ ಸುರಕ್ಷತಾ ತಪಾಸಣೆಗಳನ್ನು ಹೆಚ್ಚಿಸಿದೆ.

ದೆಹಲಿ ಮತ್ತು ಮುಂಬೈನಿಂದ ಹೊರಡುವ ವಿಮಾನ ಹಾರಾಟ ರದ್ದು ಮಾಡಲಾಗಿದೆ. ಕೆಲವು ವಿಮಾನಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಬೇರೆಡೆಗೆ ತಿರುಗಿಸಲಾಗಿದೆ.

ನಮ್ಮ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ ಮತ್ತು ಅವರನ್ನು ಆದಷ್ಟು ಬೇಗ ಅವರು ತೆರಳಬೇಕಾದ ಜಾಗಗಳಿಗೆ ಅವರನ್ನು ತಲುಪಿಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡುತ್ತಿದ್ದೇವೆ. ನಾವು ಹೋಟೆಲ್ ವಸತಿ ಸೌಕರ್ಯವನ್ನು ಒದಗಿಸುತ್ತಿದ್ದೇವೆ ಎಂದು ಏರ್ ಇಂಡಿಯಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

TAGGED:#International #flights #cancelled #AirIndia #delhi
Share This Article
Facebook Twitter Copy Link Print
Previous Article Aishwarya Gowda ಚಿನ್ನ ವಂಚನೆ ಪ್ರಕರಣ: ಐಶ್ವರ್ಯ ಗೌಡಗೆ ಜಾಮೀನು ಮಂಜೂರು
Next Article ಇದೆಂಥಾ ಕೃತ್ಯ..ಮಗು ಹಠ ಮಾಡುತ್ತೆ ಎಂದು ಮೊಣಕಾಲು, ಮುಖ, ಕೈಗೆ ಬರೆ ಹಾಕಿದ ತಾಯಿ

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?