Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Kottiyuru Temple: ವರ್ಷಕ್ಕೆ 30 ದಿನಗಳು ಮಾತ್ರ ಈ ದೇವಸ್ಥಾನ ಓಪನ್ – ಇದರ ವಿಶೇಷತೆ ಏನು?
ದೇಶ

Kottiyuru Temple: ವರ್ಷಕ್ಕೆ 30 ದಿನಗಳು ಮಾತ್ರ ಈ ದೇವಸ್ಥಾನ ಓಪನ್ – ಇದರ ವಿಶೇಷತೆ ಏನು?

Share
1 Min Read
SHARE

newsics.com

ದಕ್ಷಿಣ ಕಾಶಿ ಎಂದು ಕರೆಯಲ್ಪಡುವ ಕೇರಳದ ಕೊಟ್ಟಿಯೂರು ಶಿವ ದೇವಾಲಯವು ವರ್ಷಕ್ಕೆ 30 ದಿನಗಳು ಮಾತ್ರ ತೆರೆದಿರುತ್ತದೆ.ಭಾರತದ ಅತ್ಯಂತ ಪುರಾತನ ಹಾಗೂ ಪವಿತ್ರ ಕ್ಷೇತ್ರಗಳ ಪೈಕಿ ಕೇರಳದ ಕೊಟ್ಟಿಯೂರು ಶಿವ ದೇವಸ್ಥಾನವೂ ಒಂದು.

ಈ ದೇವಸ್ಥಾನ ಇದು ಶಿವ ತಪಸ್ಸು ಮಾಡಿದ ಪುಣ್ಯ ಸ್ಥಳ ಎಂಬ ನಂಬಿಕೆ ಇದೆ. ಈ ದೇವಾಲಯದ ದೊಡ್ಡ ವಿಶೇಷತೆಯೆಂದರೆ ಅದರ ವಾರ್ಷಿಕ ಉತ್ಸವ, ಇದನ್ನು ವೈಶಾಖಮೋತ್ಸವ ಎಂದು ಕರೆಯಲಾಗುತ್ತದೆ. ಈ ದೇವಾಲಯದ ಶಿವಲಿಂಗವು ಸ್ವಯಂಭು ಅಂದರೆ ನೆಲದೊಳಗಿನಿಂದ ಸ್ವಯಂ ಪ್ರತ್ಯಕ್ಷವಾಗಿದ್ದು ಎಂದು ನಂಬಲಾಗಿದೆ. ನದಿಯ ದಡದಲ್ಲಿ ಅಕ್ಕರೆ ಕೊಟ್ಟಿಯೂರು ಮತ್ತು ಇಕ್ಕರೆ ಕೊಟ್ಟಿಯೂರು ಎಂಬ ಎರಡು ದೇವಾಲಯಗಳಿವೆ. ಅಕ್ಕರೆ ಕೊಟ್ಟಿಯೂರು ಶಿವನ ದೇವಾಲಯವಾಗಿದ್ದು, ವಾರ್ಷಿಕ ವೈಶಾಖ ಮಹೋತ್ಸವದ ಸಮಯದಲ್ಲಿ ವರ್ಷದಲ್ಲಿ 28 ದಿನಗಳು ಮಾತ್ರ ತೆರೆದಿರುತ್ತದೆ. ಕೊಟ್ಟಿಯೂರು ದೇವಸ್ಥಾನದಲ್ಲಿ 28 ದಿನಗಳ ಕಾಲ ನಡೆಯುವ ವೈಶಾಖ ಮಹೋತ್ಸವವು ದೇವರಿಗೆ ತುಪ್ಪ ಸ್ನಾನ ಮಾಡಿಸುವ ಮೂಲಕ ಪ್ರಾರಂಭವಾಗುತ್ತದೆ. ಇದನ್ನು ನೆಯ್ಯಟ್ಟಂ ಎಂದು ಕರೆಯಲಾಗುತ್ತದೆ.

ವೈಶಾಖಮೋತ್ಸವವು ಭಗವಂತನಿಗೆ ತೆಂಗಿನ ನೀರಿನಿಂದ ಅಭಿಷೇಕ ಮಾಡುವುದರೊಂದಿಗೆ ಮುಕ್ತಾಯಗೊಳ್ಳುತ್ತದೆ. ಈ ಆಚರಣೆಯನ್ನು ಎಲೆನೀರಟ್ಟಂ ಎಂದು ಕರೆಯಲಾಗುತ್ತದೆ. ಕೊಟ್ಟಿಯೂರು ದೇವಾಲಯಗಳ ನವೀಕರಣವನ್ನು ಆದಿ ಗುರು ಶಂಕರಾಚಾರ್ಯರ ಕಾಲದಲ್ಲಿ ಮಾಡಲಾಯಿತು. ಜೊತೆಗೆ ಇಲ್ಲಿನ ವಾರ್ಷಿಕ ಉತ್ಸವವಾದ ವೈಶಾಖಮೋತ್ಸವದ ನಿಯಮಗಳನ್ನು ಸಹ ಶಂಕರಾಚಾರ್ಯರೇ ಮಾಡಿದ್ದಾರೆಂದು ಹೇಳಲಾಗುತ್ತದೆ.

ಈ ವರ್ಷದ ಜೂನ್ 8 ರಿಂದ ಜುಲೈ 4ರವರೆಗೆ ಈ ದೇವಸ್ಥಾನ ಭಕ್ತರಿಗಾಗಿ ತೆರೆದಿದೆ.

TAGGED:#Kottiyuru #Temple #keral #vist #june
Share This Article
Facebook Twitter Copy Link Print
Previous Article H.D. Kumaraswamy ಸರ್ಕಾರಿ ಜಮೀನು ಒತ್ತುವರಿ ಆರೋಪ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
Next Article Relationship- Double date ಇದು ಸಿಂಗಲ್ ಅಲ್ಲ, ಡಬಲ್ ಡೇಟಿಂಗ್, ಟೆನ್ಶನ್ ಬಿಡಿ ಬಿಂದಾಸ್ ಆಗಿ ಓಡಾಡಿ… ಏನಿದು ಡಬಲ್ ಡೇಟ್?

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ದೇಶ

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?