Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Major disaster ಜನವರಿಯೊಳಗೆ ಕರ್ನಾಟಕ ಸೇರಿ ದೇಶದಲ್ಲಿ ಭಾರೀ ವಿಪತ್ತು: ಕೋಡಿಶ್ರೀ ಭವಿಷ್ಯ
ಕರ್ನಾಟಕದೇಶಪ್ರಮುಖ

Major disaster ಜನವರಿಯೊಳಗೆ ಕರ್ನಾಟಕ ಸೇರಿ ದೇಶದಲ್ಲಿ ಭಾರೀ ವಿಪತ್ತು: ಕೋಡಿಶ್ರೀ ಭವಿಷ್ಯ

Share
1 Min Read
SHARE

newsics.com

ಹಾಸನ: ಮುಂದಿನ ಜನವರಿಯೊಳಗೆ ಕರ್ನಾಟಕ ಹಾಗೂ ಭಾರತಕ್ಕೆ ಭಾರೀ ದೊಡ್ಡ ಗಂಡಾಂತರ ಕಾದಿದೆ. ಯಾರೂ ಊಹಿಸಿರದ ದುಃಖ ಬರಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು ಮೇಘಸ್ಫೋಟ, ಜಲಪ್ರಳಯ ಹಾಗೂ ವಾಯುವಿನಿಂದ ಆಪತ್ತು ಬರುವ ಬಗ್ಗೆ ಮೊದಲೇ ಹೇಳಿದ್ದೆ. ವಿಮಾನ ಅಪಘಾತ ಸೇರಿದಂತೆ ಕೆಲವು ಆಪತ್ತುಗಳು ಸಂಭವಿಸಿವೆ. ಮುಂದೆ ಇನ್ನೊಂದು ದೊಡ್ಡ ಮೇಘಸ್ಫೋಟ ಸಂಭವಿಸಲಿದೆ. ನಿರೀಕ್ಷೆಗೂ ಮೀರಿದ ದುಃಖ ಬರಲಿದೆ ಎಂದು ಮುನ್ಸೂಚನೆ ನೀಡಿದರು.

ಮನುಷ್ಯ ಓಡಾಡುತ್ತಲೇ ಸಾಯುತ್ತಾನೆ. ಜನಜೀವನ ಅಸ್ಥಿರಗೊಳ್ಳಲಿದೆ ಎಂದು ಹೇಳಿದ್ದೆ. ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಈಗ ಕಂಡುಬರುತ್ತಿದೆ. ಈ ಅಸ್ಥಿರತೆ ಹೆಚ್ಚಾಗಲಿದೆ ಎಂದು ಸ್ವಾಮೀಜಿ ಹೇಳಿದರು.

‘ಸೂಳೆಯ ಮಗನುಟ್ಟಿ ಆಳುವನು ಮುನಿಪುರವ ಯುದ್ಧವಿಲ್ಲದ ಮಡಿಯೇ ಪುರವೆಲ್ಲ ಕೂಳಾದೀತು’ ಎಂದು ಮಾರ್ಮಿಕವಾಗಿ ನುಡಿದ ಸ್ವಾಮೀಜಿ, ಇದನ್ನು ಬರೆದಿಟ್ಟುಕೊಂಡಿರಿ. ಇದಕ್ಕೆ ಪರಿಹಾರ ಆಮೇಲೆ ಸೂಚಿಸುವೆ ಎಂದರು.

ವಿದ್ಯಾರ್ಥಿನಿಯರು ಒಳ ಉಡುಪು ಹಾಕಿಲ್ಲ ಅಂದ್ರೆ ಪರೀಕ್ಷೆ ಬರೆಯೋ ಹಾಗಿಲ್ಲ; ಈ ದೇಶದಲ್ಲಿ ಎಂಥ ರೂಲ್ಸ್?

TAGGED:Major disaster to hit the country including Karnataka by January: Kodishri Bhavishya
Share This Article
Facebook Twitter Copy Link Print
Previous Article ಯುವಕನಿಗೆ ಕಚ್ಚಿದ 5 ನಿಮಿಷದಲ್ಲೇ ಸತ್ತು ಹೋದ ವಿಷಪೂರಿತ ಹಾವು
Next Article Pavitra Gowda ಸ್ಟೋನಿ ಬ್ರೂಕ್ ಡಿ ಬಾಸ್ ಸಫಾರಿಗೆ ಭೇಟಿ ಕೊಟ್ಟ ಪವಿತ್ರಾ ಗೌಡ – ವೈರಲ್ ವಿಡಿಯೋ ನೋಡಿ

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?