Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Operation Sindhu: ಆಪರೇಷನ್ ಸಿಂಧು ಮೂಲಕ ಇರಾನ್ ನಿಂದ 290 ಭಾರತೀಯರು ವಾಪಸ್
ಪ್ರಮುಖ

Operation Sindhu: ಆಪರೇಷನ್ ಸಿಂಧು ಮೂಲಕ ಇರಾನ್ ನಿಂದ 290 ಭಾರತೀಯರು ವಾಪಸ್

Share
1 Min Read
SHARE

newsics.com

ನವದೆಹಲಿ : ಇಸ್ರೇಲ್ ಮತ್ತು ಇರಾನ್ ನಡುವೆ ಉಂಟಾಗಿರುವ ಸಂಘರ್ಷದ ಹಿನ್ನೆಲೆ 290 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ವಿಮಾನವು ಶುಕ್ರವಾರ ತಡರಾತ್ರಿ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

ಇರಾನ್ನಿಂದ ಸ್ಥಳಾಂತರಿಸಲಾದ ಭಾರತೀಯ ಪ್ರಜೆಗಳನ್ನು ಹೊತ್ತ ಮತ್ತೊಂದು ವಿಮಾನ ದೆಹಲಿ ತಲುಪಿತು. ವಿಮಾನ ನಿಲ್ದಾಣದಿಂದ ಹೊರಬರುವಾಗ ಜನರು ‘ಭಾರತ್ ಮಾತಾ ಕಿ ಜೈ’ ಘೋಷಣೆಗಳನ್ನು ಕೂಗಿದರು.
ಇರಾನ್ನಿಂದ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಸ್ಥಳಾಂತರಿಸುವಿಕೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿರುವ ಕಾರ್ಯಾಚರಣೆಯಾದ ಆಪರೇಷನ್ ಸಿಂಧು ಅನ್ನು ಭಾರತ ಪ್ರಾರಂಭಿಸಿದೆ.
ಯುದ್ಧಪೀಡಿತ ಇರಾನ್ ನಿಂದ 290 ಭಾರತೀಯರು ವಾಪಸ್ ಆಗಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲಿ 290 ವಿದ್ಯಾರ್ಥಿಗಳು ಬಂದಿಳಿದಿದ್ದು, ಅವರು ಬರುತ್ತಿದ್ದಂತೆ ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆ ಮೊಳಗಿಸಲಾಗಿದೆ. ಆಪರೇಷನ್ ಸಿಂಧು ಹೆಸರಿನಲ್ಲಿ ಭಾರತೀಯರನ್ನು ಏರ್ಲಿಫ್ಟ್ ಮಾಡಲಾಗಿದ್ದು, 290 ವಿದ್ಯಾರ್ಥಿಗಳು ಆಗಮಿಸಿದ್ದಾರೆ.
ಇರಾನ್ ನಿಂದ ದೆಹಲಿಗೆ 16 ಮಂದಿ ಕನ್ನಡಿಗರು ಕೂಡ ಆಗಮಿಸಿದ್ದಾರೆ. ಇವರು ದೆಹಲಿಯಿಂದ ಬೆಂಗಳೂರಿಗೆ ಹೊರಡಲಿದ್ದಾರೆ. ಬೆಳಗ್ಗೆ 7:30ರ ವಿಮಾನದಲ್ಲಿ ದೆಹಲಿಯಿಂದ ಎಂಟು ಮಂದಿ ಪ್ರಯಾಣ ಬೆಳೆಸಲಿದ್ದಾರೆ. ವಿದ್ಯಾರ್ಥಿಗಳು, ಮಹಿಳೆಯರು ಸೇರಿ ಒಟ್ಟು 290 ಜನ ಪಾಪಸಾಗಿದ್ದಾರೆ. ಜಮ್ಮು ಕಾಶ್ಮೀರದ 190, ಉತ್ತರ ಪ್ರದೇಶದ 42, ಕರ್ನಾಟಕದ 16, ದೆಹಲಿಯ 12, ಮಹಾರಾಷ್ಟ್ರದ 8, ಹರಿಯಾಣದ 7, ಬಿಹಾರ, ಪಶ್ಚಿಮ ಬಂಗಾಳದ ಇಬ್ಬರು, ಮಧ್ಯಪ್ರದೇಶದ ಇಬ್ಬರು, ಜಾರ್ಖಂಡ್ ನ ಓರ್ವ ಹಾಗೂ ವಿವಿಧ ರಾಜ್ಯದ 10 ಮಂದಿ ವಾಪಸ್ ಆಗಿದ್ದಾರೆ.

https://x.com/ANI/status/1936212155797303756?ref_src=twsrc%5Etfw%7Ctwcamp%5Etweetembed%7Ctwterm%5E1936212155797303756%7Ctwgr%5Edbb2aea869268675a23cfe83e78a8b0af6251c5f%7Ctwcon%5Es1_c10&ref_url=https%3A%2F%2Fm.test.in%2F

International Yoga Day ಇಂದು ‘ಅಂತರಾಷ್ಟ್ರೀಯ ಯೋಗ’ ದಿನಾಚರಣೆ; ಆಚರಣೆಯ ಹಿಂದಿದೆ ಅಚ್ಚರಿಯ ಕಾರಣ

TAGGED:Operation Sindhu Rescue flight from war-torn Iran to Delhi: 16 Kannadigas return
Share This Article
Facebook Twitter Copy Link Print
Previous Article International Yoga Day ಇಂದು ‘ಅಂತರಾಷ್ಟ್ರೀಯ ಯೋಗ’ ದಿನಾಚರಣೆ; ಆಚರಣೆಯ ಹಿಂದಿದೆ ಅಚ್ಚರಿಯ ಕಾರಣ
Next Article Plan of action ಜಾತಿ ಜನಗಣತಿ ಹಿನ್ನೆಲೆ ನಾಳೆ ಬೆಂಗಳೂರಿನಲ್ಲಿ ದುಂಡು ಮೇಜಿನ ಸಭೆ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?