Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕುಡುಕರನ್ನೇ ಬದಲಾಯಿಸಿದ ಚೆಸ್: ಈ ಗ್ರಾಮವೀಗ ಪೂರ್ಣ ಚಟಮುಕ್ತ!
ದೇಶ

ಕುಡುಕರನ್ನೇ ಬದಲಾಯಿಸಿದ ಚೆಸ್: ಈ ಗ್ರಾಮವೀಗ ಪೂರ್ಣ ಚಟಮುಕ್ತ!

Share
1 Min Read
SHARE

newsics.com

ದೇವರ ನಾಡು ಎಂದೇ ಖ್ಯಾತಿ ಪಡೆದಿರುವ ಕೇರಳದ ಗ್ರಾಮವೊಂದರಲ್ಲಿ ಕುಡಿತವನ್ನು ಬಿಟ್ಟು  ಬೇರೊಂದು ಹವ್ಯಾಸಕ್ಕೆ ದಾಸರಾಗಿದ್ದಾರೆ. ಹೌದು, ಚೆಸ್ ಮ್ಯಾನ್ ಎಂದೇ ಅಲ್ಲಿ ಸ್ಥಳೀಯವಾಗಿ ಖ್ಯಾತಿ ಪಡೆದಿರುವ ವ್ಯಕ್ತಿಯಿಂದ ಇದು ಸಾಧ್ಯವಾಗಿದ್ದು.

ಟ್ರಾವೆಲ್ ವ್ಲಾಗರ್ ಶೆನಾಜ್ ಎಂಬುವವರು ಈ ಪ್ರೇರಣೆ ನೀಡುವ ವಿಚಾರವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ವೈರಲ್ ಆಗಿದೆ.

ಕುಡಿತಕ್ಕೆ ದಾಸರಾಗಿ ಇಹವನ್ನೇ ಮರೆತಿದ್ದ ಇಲ್ಲಿನ ಜನ ಚೆಸ್ ಮ್ಯಾನ್ ಎಂದು ಕರೆಯಲ್ಪಡುವ ವ್ಯಕ್ತಿಯ ನೇತೃತ್ವದಲ್ಲಿ ತಮ್ಮ ಮಾನಸಿಕ ಗಮನವನ್ನು ಕುಡಿತದಿಂದ ಆಟದತ್ತ ಬದಲಾಯಿಸಿಕೊಂಡರು. ಹಾಗೂ ಇಂದು ಗ್ರಾಮದ ಶೇಕಡಾ 90 ರಷ್ಟು ಗ್ರಾಮಸ್ಥರು ನಿಯಮಿತವಾಗಿ ಚೆಸ್ ಆಡುತ್ತಾರೆ ಮತ್ತು ವರ್ಷಗಳಿಂದ ಇಲ್ಲಿ ಯಾರೂ ಮದ್ಯವನ್ನು ಮುಟ್ಟಿಯೇ ಇಲ್ಲವೆಂದು ಸ್ವತಃ ಗ್ರಾಮದ ಜನರೇ ಹೇಳಿಕೊಳ್ಳುತ್ತಾರೆ.

ಶೆನಾಜ್ ತಮ್ಮ ಹಲವು ಸೋಶಿಯಲ್ ಮೀಡಿಯಾ ಪೋಸ್ಟ್‌ನಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದು, ಈ ಪೋಸ್ಟ್ ಈಗ ಭಾರಿ ವೈರಲ್ ಆಗುತ್ತಿದೆ. ತಮ್ಮ ಲಿಂಕ್ಡಿನ್ ಪೋಸ್ಟ್‌ನಲ್ಲಿ ಅವರು ಹೀಗೆ ಬರೆದಿದ್ದಾರೆ. ಒಬ್ಬ ವ್ಯಕ್ತಿ ಅವರಿಗೆ ಚೆಸ್‌ನ್ನು ಪರಿಚಯಿಸುವವರೆಗೆ ಈ ಹಳ್ಳಿಯಲ್ಲಿ, ಎಲ್ಲರೂ ಒಂದು ಕಾಲದಲ್ಲಿ ಕುಡಿತಕ್ಕೆ ದಾಸರಾಗಿದ್ದರು. ಇದು ಸಿನಿಮಾದಂತೆ ತೋರುತ್ತಿದೆಯೇ? ಆದರೆ ಇದು ನಿಜ.

ಈ ಭಾರತೀಯ ಹಳ್ಳಿಯು ತನ್ನ ಕಥೆಯನ್ನು ಪುನಃ ಬರೆದಿದೆ. ಮದ್ಯವರ್ಜನ ಅಥವಾ ಮನಪರಿವರ್ತನೆಯ ಶಿಬಿರದಿಂದ ಅಲ್ಲ ಕೇವಲ, ಆದರೆ ಆನೆ, ಕುದುರೆ ಪದಾತಿದಳ ಹಾಗೂ ರಾಣಿಯಿಂದಾಗಿ. ಆ ಗ್ರಾಮದ ಜನ ಅವರನ್ನು ‘ಚೆಸ್ ಮ್ಯಾನ್’ ಎಂದು ಕರೆಯುತ್ತಾರೆ. ಈ ವ್ಯಕ್ತಿ ಅಲ್ಲಿನ ಜನರ ವ್ಯಸನವನ್ನು ಏಕಾಗ್ರತೆಯಾಗಿ, ಕೋಪವನ್ನು ತರ್ಕವಾಗಿ ಮತ್ತು ಹತಾಶೆಯನ್ನು ಶಿಸ್ತಾಗಿ ಪರಿವರ್ತಿಸಿದ ವ್ಯಕ್ತಿ ಎಂದು ಶೆನಾಜ್ ಬರೆದುಕೊಂಡಿದ್ದಾರೆ.

 

 

TAGGED:#Chess #changed #drunkards #village #kerala
Share This Article
Facebook Twitter Copy Link Print
Previous Article Vijay Devarakonda ವಿಜಯ್ ದೇವರಕೊಂಡ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲು
Next Article Bomb Threat ಬರ್ಮಿಂಗ್ಹ್ಯಾಮ್ ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?