Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಿಶ್ವಸಂಸ್ಥೆ ಮೊರೆ ಹೋದ ಇರಾನ್ : ಭದ್ರತಾ ಮಂಡಳಿಯ ತುರ್ತು ಸಭೆ ಕರೆಯಲು ಮನವಿ
ಪ್ರಮುಖವಿದೇಶ

ವಿಶ್ವಸಂಸ್ಥೆ ಮೊರೆ ಹೋದ ಇರಾನ್ : ಭದ್ರತಾ ಮಂಡಳಿಯ ತುರ್ತು ಸಭೆ ಕರೆಯಲು ಮನವಿ

Share
1 Min Read
SHARE

newsics.com

ನವದೆಹಲಿ : ಇರಾನ್ ನ ಮೂರು ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ ಬೆನ್ನಲ್ಲೇ ಇದೀಗ ಇರಾನ್ ವಿಶ್ವಸಂಸ್ಥೆಯ ಮೊರೆ ಹೋಗಿದೆ.

ಹೌದು, ಅಮೆರಿಕ ದಾಳಿ ಬೆನ್ನಲ್ಲೇ ಇದೀಗ ಇರಾನ್ ವಿಶ್ವಸಂಸ್ಥೆಯ ಮೊರೆ ಹೋಗಿದ್ದು, ಭದ್ರತಾ ಮಂಡಳಿಯ ತುರ್ತು ಸಭೆ ಕರೆಯಲು ಮನವಿ ಮಾಡಿದೆ.
ಇರಾನ್ ನಡುವಿನ ಯುದ್ಧಕ್ಕೆ ಇದೀಗ ಅಮೇರಿಕ ಅಧಿಕೃತ ಪ್ರವೇಶ ಪಡೆದಿದ್ದು, ಅಮೆರಿಕ ಪರಮಾಣು ನೆಲೆಗಳಾದ ಪೋರ್ಡೋ, ನಟಾಂಜ್, ಎಸ್ಟಹಾನ್ ಮೇಲೆ ದಾಳಿ ನಡೆಸಿದೆ.
ಇರಾನ್ ನ ಪರಮಾಣು ಸೌಲಭ್ಯಗಳ ಮೇಲೆ ಶನಿವಾರ ನಡೆದ ದಾಳಿಗಳಲ್ಲಿ ಬಿ-2 ಸ್ಟೆಲ್ತ್ ಬಾಂಬರ್ಗಳನ್ನು ಬಳಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢಪಡಿಸಿದ್ದಾರೆ ಎಂದು ವರದಿ ಬಂದಿದೆ.

successful life ಜೀವನದಲ್ಲಿ ಯಶಸ್ಸು ಸಾಧಿಸಲು ಈ 4 ವಿಷಯಗಳ ಬಗ್ಗೆ ಮಾತನಾಡಬೇಡಿ!

TAGGED:Iran has appealed to the United Nations: a request to convene an emergency meeting of the Security Council
Share This Article
Facebook Twitter Copy Link Print
Previous Article successful life ಜೀವನದಲ್ಲಿ ಯಶಸ್ಸು ಸಾಧಿಸಲು ಈ 4 ವಿಷಯಗಳ ಬಗ್ಗೆ ಮಾತನಾಡಬೇಡಿ!
Next Article ಮೂವರು ಹೆಣ್ಣು ಮಕ್ಕಳ ಕಾಲೇಜು ಶುಲ್ಕಕ್ಕೆ ಸಾಲ ಮಾಡಿ ಇಟ್ಟಿದ್ದ ಹಣ ಕಳ್ಳತನ!

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?