ಮೂವರು ಹೆಣ್ಣು ಮಕ್ಕಳ ಕಾಲೇಜು ಶುಲ್ಕಕ್ಕೆ ಸಾಲ ಮಾಡಿ ಇಟ್ಟಿದ್ದ ಹಣ ಕಳ್ಳತನ!
newsics.com ಬೆಂಗಳೂರು: ಬೆಂಗಳೂರು ಪ್ಯಾಲೇಸ್ ಆವರಣದಲ್ಲಿ ವಾಸಿಸುವ ಗಾರ್ಡನರ್ ಶ್ರೀನಿವಾಸ್ ಮನೆಯಲ್ಲಿ ಕಳ್ಳತನ ನಡೆದಿದೆ. ಕಾರ್ಮಿಕ ಶ್ರೀನಿವಾಸ್ ತನ್ನ ಮೂವರು ಹೆಣ್ಣುಮಕ್ಕಳ ಕಾಲೇಜು ಶುಲ್ಕಕ್ಕೆ ಸಾಲಮಾಡಿ ಇಟ್ಟಿದ್ದ 65 ಸಾವಿರ ರೂಪಾಯಿ ನಗದು ಹಾಗೂ 5 ಗ್ರಾಂ ಚಿನ್ನಾಭರಣವನ್ನು ಕಳ್ಳರು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ನಿನ್ನೆ ಮಧ್ಯಾಹ್ನದ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಶ್ರೀನಿವಾಸ್ ಹಾಗೂ ಅವರ ಪತ್ನಿ ಕೆಲಸಕ್ಕೆ ತೆರಳಿದ್ದರು. ಅವರ ಮಕ್ಕಳು ಮೂವರು ಕಾಲೇಜುಗಳಿಗೆ ಹೋಗಿದ್ದರು. ಈ ವೇಳೆಯಲ್ಲಿ, ಅಪರಿಚಿತ ವ್ಯಕ್ತಿಗಳು ಮನೆಯ … Continue reading ಮೂವರು ಹೆಣ್ಣು ಮಕ್ಕಳ ಕಾಲೇಜು ಶುಲ್ಕಕ್ಕೆ ಸಾಲ ಮಾಡಿ ಇಟ್ಟಿದ್ದ ಹಣ ಕಳ್ಳತನ!
Copy and paste this URL into your WordPress site to embed
Copy and paste this code into your site to embed