Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Journalist Kusuma Shanubhag passes away ಕಾದಂಬರಿಕಾರ ಭಾರತೀಸುತ ಅವರ ಪುತ್ರಿ, ಖ್ಯಾತ ಪತ್ರಕರ್ತೆ ಕುಸುಮಾ ಶಾನುಭಾಗ ನಿಧನ
ಕರ್ನಾಟಕ

Journalist Kusuma Shanubhag passes away ಕಾದಂಬರಿಕಾರ ಭಾರತೀಸುತ ಅವರ ಪುತ್ರಿ, ಖ್ಯಾತ ಪತ್ರಕರ್ತೆ ಕುಸುಮಾ ಶಾನುಭಾಗ ನಿಧನ

Share
1 Min Read
SHARE

newsics.com

ಬೆಂಗಳೂರು: ಪ್ರಜಾವಾಣಿಯಲ್ಲಿದ್ದ, ಸ್ವಯಂ ನಿವೃತ್ತಿ ಪಡೆದಿದ್ದ ಕುಸುಮಾ ಶಾನಭಾಗ ಇಂದು ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. ಅವರು ಕ್ಯಾನ್ಸರ್ ಆಗಿದ್ದಾಗ ಅದರ ವಿರುದ್ಧ ಹೋರಾಡಿ ಗೆದ್ದವರು.

ಕುಸುಮಾ ಅವರು ಕಾದಂಬರಿಕಾರ ಭಾರತೀಸುತ ಅವರ ಮಗಳು. ಭಾರತೀಸುತ ಅವರ ಖ್ಯಾತ ಕಾದಂಬರಿಗಳು; ಎಡಕಲ್ಲು ಗುಡ್ಡದ ಮೇಲೆ, ಹುಲಿಯ ಹಾಲಿನ ಮೇವು, ಗಿರಿಕನ್ಯೆ, ಬಯಲುದಾರಿ. ಇವು ಸಿನಿಮಾಗಳಾಗಿಯೂ ಪ್ರಸಿದ್ಧ

ಕುಸುಮಾ ಶಾನಭಾಗ ಅವರು ಮಂಡ್ಯದಲ್ಲಿ ಪ್ರಜಾವಾಣಿಯ ವರದಿಗಾರರಾಗಿದ್ದ ಸಂದರ್ಭ. ವಕೀಲರೂ ಲಂಕೇಶ್ ಪತ್ರಿಕೆಯ ವರದಿಗಾರರೂ ಆಗಿದ್ದ ಕಂಚನಹಳ್ಳಿ ಗಂಗಾಧರ ಮೂರ್ತಿ ಅವರ ಕೊಲೆಯಾಯಿತು. ಕೊಲೆಗೆ ಸಂಬಂಧಿಸಿದಂತೆ ಆರೋಪಿಯೆಂದು ಆಗ ಶಾಸಕರಾಗಿದ್ದವರಿಗೆ ಕೋಳ ಹಾಕಿ ಬಂಧಿಸಿದ ಫೋಟೋವನ್ನು ತೆಗೆದವರು ಕುಸುಮಾ ಶಾನಭಾಗ. ಆಗ ಅವರು ತಮ್ಮ ಲೂನಾದಲ್ಲಿ ಓಡಾಡುತ್ತಿದ್ದರು. ಗಲ್ಲಿಗಳನ್ನು ಸುತ್ತಿಕೊಂಡು ಹೋಗಿ ಶಾಸಕರಿಗೆ ಕೋಳ ಹಾಕಿದ ಫೋಟೋ ತೆಗೆದರು. ಅವರು ಫೋಟೋ ತೆಗೆಯಬಾರದೆಂದು ಶಾಸಕರ ಕಡೆ ಬೆನ್ನತ್ತಿದವರಿಂದ ತಪ್ಪಿಸಿಕೊಂಡಿದ್ದರು. ಶಾಸಕರನ್ನು ಬಂಧಿಸಿದ ಸುದ್ದಿ ಪ್ರಜಾವಾಣಿಯ ಮೊದಲ ಪುಟದಲ್ಲಿ ಪ್ರಕಟವಾಗಿತ್ತು. ತರುವಾಯ ಶಾಸಕರು ಆರೋಪಮುಕ್ತರಾದರು

TAGGED:#Journalist #KusumaShanubhag #passesaway #banglore #writer
Share This Article
Facebook Twitter Copy Link Print
Previous Article ಏರ್‌ ಇಂಡಿಯಾ ದುರಂತ : ಗರ್ಲ್‌ಫ್ರೆಂಡ್‌ ಇಲ್ಲದೇ ಬದುಕೋಕ್ಕಾಗಲ್ಲ ಅಂತಿದ್ದಾನೆ ಪ್ರೇಮಿ
Next Article Kavya Maran ಹಣ ದುರುಪಯೋಗ ಆರೋಪ: ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಸಿಇಒ ಕಾವ್ಯಾ ಮಾರನ್‌ಗೆ ಸಂಕಷ್ಟ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?