Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Journalist Kusuma Shanubhag passes away ಕಾದಂಬರಿಕಾರ ಭಾರತೀಸುತ ಅವರ ಪುತ್ರಿ, ಖ್ಯಾತ ಪತ್ರಕರ್ತೆ ಕುಸುಮಾ ಶಾನುಭಾಗ ನಿಧನ
ಕರ್ನಾಟಕ

Journalist Kusuma Shanubhag passes away ಕಾದಂಬರಿಕಾರ ಭಾರತೀಸುತ ಅವರ ಪುತ್ರಿ, ಖ್ಯಾತ ಪತ್ರಕರ್ತೆ ಕುಸುಮಾ ಶಾನುಭಾಗ ನಿಧನ

Share
1 Min Read
SHARE

newsics.com

ಬೆಂಗಳೂರು: ಪ್ರಜಾವಾಣಿಯಲ್ಲಿದ್ದ, ಸ್ವಯಂ ನಿವೃತ್ತಿ ಪಡೆದಿದ್ದ ಕುಸುಮಾ ಶಾನಭಾಗ ಇಂದು ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. ಅವರು ಕ್ಯಾನ್ಸರ್ ಆಗಿದ್ದಾಗ ಅದರ ವಿರುದ್ಧ ಹೋರಾಡಿ ಗೆದ್ದವರು.

ಕುಸುಮಾ ಅವರು ಕಾದಂಬರಿಕಾರ ಭಾರತೀಸುತ ಅವರ ಮಗಳು. ಭಾರತೀಸುತ ಅವರ ಖ್ಯಾತ ಕಾದಂಬರಿಗಳು; ಎಡಕಲ್ಲು ಗುಡ್ಡದ ಮೇಲೆ, ಹುಲಿಯ ಹಾಲಿನ ಮೇವು, ಗಿರಿಕನ್ಯೆ, ಬಯಲುದಾರಿ. ಇವು ಸಿನಿಮಾಗಳಾಗಿಯೂ ಪ್ರಸಿದ್ಧ

ಕುಸುಮಾ ಶಾನಭಾಗ ಅವರು ಮಂಡ್ಯದಲ್ಲಿ ಪ್ರಜಾವಾಣಿಯ ವರದಿಗಾರರಾಗಿದ್ದ ಸಂದರ್ಭ. ವಕೀಲರೂ ಲಂಕೇಶ್ ಪತ್ರಿಕೆಯ ವರದಿಗಾರರೂ ಆಗಿದ್ದ ಕಂಚನಹಳ್ಳಿ ಗಂಗಾಧರ ಮೂರ್ತಿ ಅವರ ಕೊಲೆಯಾಯಿತು. ಕೊಲೆಗೆ ಸಂಬಂಧಿಸಿದಂತೆ ಆರೋಪಿಯೆಂದು ಆಗ ಶಾಸಕರಾಗಿದ್ದವರಿಗೆ ಕೋಳ ಹಾಕಿ ಬಂಧಿಸಿದ ಫೋಟೋವನ್ನು ತೆಗೆದವರು ಕುಸುಮಾ ಶಾನಭಾಗ. ಆಗ ಅವರು ತಮ್ಮ ಲೂನಾದಲ್ಲಿ ಓಡಾಡುತ್ತಿದ್ದರು. ಗಲ್ಲಿಗಳನ್ನು ಸುತ್ತಿಕೊಂಡು ಹೋಗಿ ಶಾಸಕರಿಗೆ ಕೋಳ ಹಾಕಿದ ಫೋಟೋ ತೆಗೆದರು. ಅವರು ಫೋಟೋ ತೆಗೆಯಬಾರದೆಂದು ಶಾಸಕರ ಕಡೆ ಬೆನ್ನತ್ತಿದವರಿಂದ ತಪ್ಪಿಸಿಕೊಂಡಿದ್ದರು. ಶಾಸಕರನ್ನು ಬಂಧಿಸಿದ ಸುದ್ದಿ ಪ್ರಜಾವಾಣಿಯ ಮೊದಲ ಪುಟದಲ್ಲಿ ಪ್ರಕಟವಾಗಿತ್ತು. ತರುವಾಯ ಶಾಸಕರು ಆರೋಪಮುಕ್ತರಾದರು

TAGGED:#Journalist #KusumaShanubhag #passesaway #banglore #writer
Share This Article
Facebook Twitter Copy Link Print
Previous Article ಏರ್‌ ಇಂಡಿಯಾ ದುರಂತ : ಗರ್ಲ್‌ಫ್ರೆಂಡ್‌ ಇಲ್ಲದೇ ಬದುಕೋಕ್ಕಾಗಲ್ಲ ಅಂತಿದ್ದಾನೆ ಪ್ರೇಮಿ
Next Article Kavya Maran ಹಣ ದುರುಪಯೋಗ ಆರೋಪ: ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಸಿಇಒ ಕಾವ್ಯಾ ಮಾರನ್‌ಗೆ ಸಂಕಷ್ಟ

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?