ಉತ್ತರಾಖಂಡದ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದ RCB ಮುಖ್ಯ ಕೋಚ್

newsics.com ಕಳೆದ 17 ವರ್ಷಗಳಿಂದ ಆಗದಿದ್ದನ್ನ ಆ್ಯಂಡಿ ಫ್ಲವರ್ ಕೋಚ್ ಆಗುತ್ತಿದ್ದಂತೆ ಆರ್​ಸಿಬಿ ಟ್ರೋಫಿ ಎತ್ತಿ ಹಿಡಿದಿದೆ. ಇದೀಗ ಮುಖ್ಯ ಕೋಚ್​ ಆ್ಯಂಡಿ ಫ್ಲವರ್ ಅವರು ಇನ್ನು ಭಾರತದಲ್ಲಿದ್ದು ಉತ್ತರಾಖಂಡದ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಜಿಂಬಾಬ್ವೆ ತಂಡದ ಮಾಜಿ ಕ್ಯಾಪ್ಟನ್​ ಹಾಗೂ ಆರ್​ಸಿಬಿ ತಂಡದ ಹೆಡ್ ಕೋಚ್ ಆ್ಯಂಡಿ ಫ್ಲವರ್, ಉತ್ತರಾಖಂಡದ ಪುಣ್ಯಕ್ಷೇತ್ರ ಋಷಿಕೇಶಕ್ಕೆ ಭೇಟಿ ನೀಡಿದ್ದಾರೆ. ಋಷಿಕೇಶದ ಪರ್ಮಾರ್ಥ ನಿಕೇತನ ಆಶ್ರಮದ ಆಧ್ಯಾತ್ಮಿಕ ಗುರುಗಳಾದ ಸ್ವಾಮಿ ಚಿದಾನಂದ ಸರಸ್ವತಿ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಋಷಿಕೇಶಕ್ಕೆ ಭೇಟಿ … Continue reading ಉತ್ತರಾಖಂಡದ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದ RCB ಮುಖ್ಯ ಕೋಚ್