Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Beggars Fight ಪಾನಮತ್ತ ಅಂಗವಿಕಲ ಭಿಕ್ಷುಕರಿಬ್ಬರ ಹೊಡೆದಾಟ: ಓರ್ವ ಸಾವು
ಕರ್ನಾಟಕ

Beggars Fight ಪಾನಮತ್ತ ಅಂಗವಿಕಲ ಭಿಕ್ಷುಕರಿಬ್ಬರ ಹೊಡೆದಾಟ: ಓರ್ವ ಸಾವು

Share
1 Min Read
SHARE

newsics.com

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಭಿಕ್ಷುಕರಿಬ್ಬರು ಹೊಡೆದಾಡಿಕೊಂಡಿದ್ದು, ಅದರಲ್ಲಿ ಒಬ್ಬ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಹಳೇ ಹುಬ್ಬಳ್ಳಿ ದಿಡ್ಡಿ ಓಣಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಭಿಕ್ಷುಕ ಮಿತಿಲೇಶಕುಮಾರ ಪಾಸ್ವಾನ(29), ಮೃತಪಟ್ಟಿದ್ದು, ರಾಜೇಶಕುಮಾರ ಕೊಲೆ ಮಾಡಿದ ಆರೋಪಿ.

ಕುಡಿದ ಮತ್ತಿನಲ್ಲಿ ಭಾನುವಾರ ರಾತ್ರಿ ತಾಯಿ ಬಗ್ಗೆ ಮಿತಿಲೇಶಕುಮಾರ ಅವಾಚ್ಯವಾಗಿ ಮಾತಾಡಿದ್ದರಿಂದ ರಾಜೇಶಕುಮಾರ ಕೋಪಗೊಂಡು ಮೈಕ್ ಸ್ಟ್ಯಾಂಡ್ ನಿಂದ ಮಿತಿಲೇಶಕುಮಾರ ತಲೆಗೆ ಹೊಡೆದಿದ್ದಾನೆ.

ಇದರಿಂದ ಆತನಿಗೆ ಅತಿಯಾದ ರಕ್ತಸ್ರಾವವಾಗಿ ಕೆಎಂಸಿಆರ್ ಐ ಆಸ್ಪತ್ರೆ ರವಾನಿಸುವ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾನೆ.

ಕೊಲೆಯಾದ ಮಿತಿಲೇಶಕುಮಾರ ಬಿಹಾರದವನಾಗಿದ್ದು, ಕೊಲೆ ಮಾಡಿದ ವ್ಯಕ್ತಿ ರಾಜೇಶಕುಮಾರ ಹರಿಯಾಣದವನು.

ಇಬ್ಬರು ವಿಕಲಚೇತನರಾಗಿದ್ದು, ಭಿಕ್ಷೆ ಬೇಡಿಕೊಂಡಿದ್ದರು. ಕಳೆದ ಮೂರು-ನಾಲ್ಕು ತಿಂಗಳ ಹಿಂದೆ ಹುಬ್ಬಳ್ಳಿಗೆ ಬಂದು ಕುಟುಂಬಸ್ಥರ ಮನೆಯಲ್ಲಿ ವಾಸವಿದ್ದರು. ಹಬ್ಬದ ನಿಮಿತ್ತ ಕುಟುಂಬಸ್ಥರು ಊರಿಗೆ ಹೋದಾಗ ಈ ಘಟನೆ ನಡೆದಿದೆ.

ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಹೊರ್ಮುಜ್ ಜಲಸಂಧಿ ಬಂದ್ ಆದ್ರೆ ಭಾರತದ ಮೇಲೆ ಎಫೆಕ್ಟ್

TAGGED:Fight between two drunk disabled beggars: One dead
Share This Article
Facebook Twitter Copy Link Print
Previous Article ಹೊರ್ಮುಜ್ ಜಲಸಂಧಿ ಬಂದ್ ಆದ್ರೆ ಭಾರತದ ಮೇಲೆ ಎಫೆಕ್ಟ್
Next Article ಕಾರಿನಲ್ಲಿ ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆ

Popular Posts

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

You Might Also Like

ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?