Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mukhyaprana Kinnigoli ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ಇನ್ನಿಲ್ಲ
ಕರ್ನಾಟಕಪ್ರಮುಖಮನರಂಜನೆ

Mukhyaprana Kinnigoli ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ಇನ್ನಿಲ್ಲ

Share
1 Min Read
SHARE

newsics.com

ಉಡುಪಿ: ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ (84) ಶನಿವಾರ ನಿಧನರಾದರು.

ಕಿನ್ನಿಗೋಳಿ ಅವರ ಸ್ವಗ್ರಹ ಉದಯಗಿರಿ, ಗೊಳಿಜೋರದಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೆ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ಓರ್ವ ಪುತ್ರ ಇದ್ದಾರೆ.
ಕಿನ್ನಿಗೋಳಿ ಅವರು ತೆಂಕು ಹಾಗೂ ಬಡಗು ಎರಡೂ ತಿಟ್ಟಿನ ಪ್ರಸಿದ್ಧ ಯಕ್ಷಗಾನ ಮೇಳಗಳಲ್ಲಿ ಪ್ರಧಾನ ಕಲಾವಿದರಾಗಿ 55 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ.
ಮುಖ್ಯಪ್ರಾಣ ಅವರು 8ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದರೂ ಅಗಾಧ ಪ್ರೌಢಿಮೆ ಹೊಂದಿದ್ದರು. ನಂತರ ತೆಂಕು ತಿಟ್ಟಿನ ಹೆಸರಾಂತ ಹಾಸ್ಯಗಾರ ಮಿಜಾರು ಅಣ್ಣಪ್ಪ ಅವರ ಮಾರ್ಗದರ್ಶನದಲ್ಲಿ ಪಾತ್ರಾಭಿನಯ ಪಡೆದುಕೊಂಡಿದ್ದರು. ಇವರ ಪಾತ್ರ ನಿರ್ವಹಣೆಗೆ ಹಲವು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.

ಕುಡುಕರನ್ನೇ ಬದಲಾಯಿಸಿದ ಚೆಸ್: ಈ ಗ್ರಾಮವೀಗ ಪೂರ್ಣ ಚಟಮುಕ್ತ!

TAGGED:Renowned Yakshagana comedian Mukhyaprana Kinnigoli is no more
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 23-06-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article CM Siddaramaiah ಸಂಜೆ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?