Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಾಳಿ ದೇವಿಯ ಅವತಾರದಲ್ಲಿ ವಿಕೃತಿ ಮೆರೆದ ರ‍್ಯಾಪರ್
ದೇಶ

ಕಾಳಿ ದೇವಿಯ ಅವತಾರದಲ್ಲಿ ವಿಕೃತಿ ಮೆರೆದ ರ‍್ಯಾಪರ್

Share
1 Min Read
SHARE

newsics.com

ನವದೆಹಲಿ : ಟಾಮಿ ಜೆನೆಸಿಸ್ ಎಂದೇ ಜನಪ್ರಿಯರಾಗಿರುವ ಕೆನಡಾದ ರ್ಯಾಪರ್ ಮತ್ತು ಮಾಡೆಲ್ ಜೆನೆಸಿಸ್ ಯಾಸ್ಮಿನ್ ಮೋಹನರಾಜ್ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಹಿಂದೂ ದೇವತೆ ಕಾಳಿಯನ್ನು ಚಿತ್ರಿಸಿರುವ ಟ್ರೂ ಬ್ಲೂ ಹೆಸರಿನ ಆಲ್ಬಂ ಸಾಂಗ್ ರಿಲೀಸ್ ಆಗಿದ್ದು, ಆಕ್ರೋಶ ವ್ಯಕ್ತವಾಗಿದೆ.

ಟ್ರ್ಯೂ ಬ್ಯೂʼ ಹೆಸರಿನ ರ‍್ಯಾಪ್ ಆಲ್ಬಂ ರಿಲೀಸ್ ಆಗಿದ್ದು ಇದೀಗ ಈ ಹಾಡನ್ನ ರಿಪೋರ್ಟ್ ಮಾಡುವಂತೆ ಸೋಶಿಯಲ್ ಮೀಡಿಯಾದಲ್ಲಿ ಒತ್ತಾಯ ಹೆಚ್ಚಾಗಿದೆ. ಇಂಥಹ ವಿಕೃತಿಯನ್ನ ಪೋಷಿಸದಂತೆ ತಡೆಯಲು ಕರೆ ಕೊಡಲಾಗುತ್ತಿದೆ.

ವೀಡಿಯೊದಲ್ಲಿ, ಜೆನೆಸಿಸ್ ತನ್ನ ದೇಹವನ್ನು ನೀಲಿ ಬಣ್ಣದಿಂದ ಅಲಂಕರಿಸಿಕೊಂಡು, ಕೆಂಪು ಬಿಂದಿ ಮತ್ತು ಬಳೆಗಳು, ಮತ್ತು ಚಿನ್ನದ ಬಿಕಿನಿ ಒಳಗೊಂಡಂತೆ ಸಾಂಪ್ರದಾಯಿಕ ಚಿನ್ನದ ಆಭರಣಗಳನ್ನು ಧರಿಸಿ ಕಾಣಿಸಿಕೊಂಡಿದ್ದಾಳೆ.ಕಾಳಿ ಅವತಾರದಲ್ಲಿದ್ದುಕೊಂಡು ಧೂಮಪಾನ ಮಾಡುವುದು, ಕ್ರಿಶ್ಚಿಯನ್ ಕ್ರಾಸ್‌ನ್ನು ಪ್ರಾಪ್ ರೀತಿಯಲ್ಲಿ ಬಳಸಿ ನೆಕ್ಕಿದ್ದಾರೆ.

ಪ್ರತಿಭೆ ತೋರಿಸೋ ನೆಪದಲ್ಲಿ ವಿಕೃತಿ ಮನಸ್ಸನ್ನ ಪ್ರದರ್ಶಿಸಿದ ಟಾಮಿ ವಿರುದ್ಧ ಆಕ್ರೋಶ ಜೋರಾಗಿದ್ದು ಈ ರ‍್ಯಾಪರ್ ಹಿಂದೂ ಹಾಗೂ ಕ್ರಿಶ್ಚಿಯನ್ ಧಾರ್ಮಿಕ ನಂಬಿಕೆಗೆ ಧಕ್ಕೆ ತಂದಿರುವ ಆರೋಪ ಮಾಡಲಾಗುತ್ತಿದೆ.

TAGGED:#Rapper #transformed #Goddess #Kali #video
Share This Article
Facebook Twitter Copy Link Print
Previous Article Israel-Iran War ಇಸ್ರೇಲ್ ಜೊತೆ ಪ್ರಸ್ತುತ ಯಾವುದೇ ಕದನ ವಿರಾಮ ಒಪ್ಪಂದವಿಲ್ಲ – ಅಬ್ಬಾಸ್ ಅರಘ್ಚಿ ಸ್ಪಷ್ಟನೆ
Next Article Karnataka Rains: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು – 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

Popular Posts

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?