Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Thug Life ಥಗ್ ಲೈಫ್ ಸಿನಿಮಾಕ್ಕೆ ಮತ್ತೊಂದು ಸಂಕಷ್ಟ
ಮನರಂಜನೆ

Thug Life ಥಗ್ ಲೈಫ್ ಸಿನಿಮಾಕ್ಕೆ ಮತ್ತೊಂದು ಸಂಕಷ್ಟ

Share
1 Min Read
SHARE

newsics.com

ಕಮಲ್ ಹಾಸನ್ ನೀಡಿದ ಹೇಳಿಕೆಯ ಕಾರಣಕ್ಕೆ ಕರ್ನಾಟಕದಲ್ಲಿ ಬಿಡುಗಡೆಯಿಂದ ವಂಚಿತಗೊಂಡು ಚಿತ್ರತಂಡದ ಲೆಕ್ಕದ ಪ್ರಕಾರ ಸುಮಾರು 30 ಕೋಟಿ ನಷ್ಟ ಅನುಭವಿಸಿದೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿಯೂ ಸಹ ತೀರಾ ಧಾರುಣವಾಗಿ ಸೋಲು ಕಂಡಿದೆ ಇದೀಗ ಸಿನಿಮಾದ ವಿರುದ್ಧ 25 ಲಕ್ಷ ರೂಪಾಯಿ ದಂಡ ಹೇರಲಾಗಿದೆ.

ಥಗ್ ಲೈಫ್’ ಸಿನಿಮಾ ಚಿತ್ರಮಂದಿರಗಳಲ್ಲಿ ಹೀನಾಯ ಪ್ರದರ್ಶನ ಕಂಡ ಹಿನ್ನಲೆ ಒಟಿಟಿಗೆ ಬೇಗ ಬಿಡುಗಡೆ ಮಾಡುವ ನಿರ್ಧಾರ ಮಾಡಲಾಗಿದೆ.  ಸಿನಿಮಾ ಬಿಡುಗಡೆ ಆದ ನಾಲ್ಕೇ ವಾರಕ್ಕೆ ಸಿನಿಮಾ ಅನ್ನು ಒಟಿಟಿಗೆ ಬಿಡುಗಡೆ ಮಾಡಲು ಚಿತ್ರತಂಡ ಒಪ್ಪಿತ್ತು. ಆದರೆ ಇದು ಮಲ್ಟಿಪ್ಲೆಕ್ಸ್​ಗಳನ್ನು ಕೆರಳಿಸಿದೆ.

ಯಾವುದೇ ಸಿನಿಮಾ ಚಿತ್ರಮಂದಿರಗಳಲ್ಲಿ 8 ವಾರ ಪ್ರದರ್ಶನ ಕಂಡ ಬಳಿಕ ಓಟಿಟಿಗೆ ಬರುತ್ತವೆ. ಮಲ್ಟಿಪ್ಲೆಕ್ಸ್ ಚೈನ್‌ಗಳು ಕೂಡ ಇದನ್ನೇ ಹೇಳುತ್ತಾ ಬರುತ್ತಿವೆ. ಆದರೆ ನಾಲ್ಕು ವಾರಕ್ಕೆ ‘ಥಗ್‌ ಲೈಫ್’ ಸಿನಿಮಾ ಓಟಿಟಿಗೆ ಬರುತ್ತದೆ ಎನ್ನುವ ಚರ್ಚೆ ಶುರುವಾಗಿದೆ. ಪರಿಣಾಮ 25 ಲಕ್ಷ ರೂ. ದಂಡ ಕಟ್ಟಬೇಕಾಗಿದೆ ಎಂದು ಪಿಂಕ್ ವಿಲ್ಲಾ ವೆಬ್‌ಸೈಟ್ ವರದಿ ಮಾಡಿದೆ.

 

8 ವಾರ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಆಗಲೇಬೇಕು ಎನ್ನುವ ನಿಯಮ ಉತ್ತರ ಭಾರತಲ್ಲಿದೆ. ‘ಥಗ್‌ ಲೈಫ್’ ಸಿನಿಮಾ ಆ ನಿಯಮ ಮೀರಿದರೆ ಮಲ್ಟಿಪ್ಲೆಕ್ಸ್‌ ಚೈನ್‌ಗಳು ನಿರ್ಮಾಪಕರ ಮೇಲೆ ದಂಡ ವಿಧಿಸುತ್ತವೆ. ಅಂದರೆ ನಿರ್ಮಾಪಕರು ಮತ್ತು ವಿತರಕರು ಹಿಂದಿ ಆವೃತ್ತಿಯಿಂದ ತಮ್ಮ 25 ಲಕ್ಷ ರೂ. ಪಾಲನ್ನು ಬಿಟ್ಟುಕೊಡಬೇಕು ಎನ್ನಲಾಗ್ತಿದೆ.

 

 

TAGGED:#problem #movie #ThugLife #kamalhasan #film
Share This Article
Facebook Twitter Copy Link Print
Previous Article ಸುಂಟಿಕೊಪ್ಪ ಬಳಿಯ ತೋಟದಲ್ಲಿ ಕಾಡಾನೆ ಕಳೇಬರ ಪತ್ತೆ
Next Article Shubanshu Shukla ಬಾಹ್ಯಾಕಾಶ ತಲುಪಿದ ಮೊದಲನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ಶುಭಾಂಶು ಶುಕ್ಲಾ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?