Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain alert ರಾಜ್ಯದಲ್ಲಿ ಭಾರೀ ಮಳೆ; ಇಂದು ಸಹ ವಿವಿಧೆಡೆ ಶಾಲೆಗಳಿಗೆ ರಜೆ!
ಕರ್ನಾಟಕಪ್ರಮುಖ

Rain alert ರಾಜ್ಯದಲ್ಲಿ ಭಾರೀ ಮಳೆ; ಇಂದು ಸಹ ವಿವಿಧೆಡೆ ಶಾಲೆಗಳಿಗೆ ರಜೆ!

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ವಿವಿಧೆಡೆ ಭಾರೀ ಮಳೆ ಮುಂದುವರೆದಿದ್ದು, ಇಂದು ಕೂಡ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಗ್ರಾಮಾಂತರ ಭಾಗ, ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಬೆಳ್ತಂಗಡಿ ತಹಶೀಲ್ದಾರ್ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.
ಹಾಸನ ಜಿಲ್ಲೆಯಾದ್ಯಂತ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ಹೀಗಾಗಿ ಸಕಲೇಶಪುರ ತಾಲೂಕಿನ ಶಾಲೆಗಳು, ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ನಿರಂತರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಮಲೆನಾಡು ಭಾಗದಲ್ಲಿ ಭಾರಿ ಮಳೆ ಆಗುತ್ತಿದ್ದು, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ, ಖಾನಾಪುರ, ಕಿತ್ತೂರು ತಾಲೂಕು ಶಾಲೆ, ಅಂಗನವಾಡಿ ಗಳಿಗೆ ರಜೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ, ದಾಂಡೇಲಿ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಮತ್ತು ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಮಡಿಕೇರಿ, ಸೋಮವಾರಪೇಟೆ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎರಡು ತಾಲೂಕಿನ ಶಾಲೆಗಳು, ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತದಿಂದ ರಜೆ ನೀಡಲಾಗಿದೆ.

Airport news ಏರ್‌ಪೋರ್ಟ್‌ನಲ್ಲಿ ಒಂದೂವರೆ ವರ್ಷದ ಮಗು ಎತ್ತಿ ನೆಲಕ್ಕೆ ಬಡಿದ ಅಪರಿಚಿತ, ಮಗು ಸ್ಥಿತಿ ಗಂಭೀರ, ವಿಡಿಯೊ ನೋಡಿ

TAGGED:Heavy rains continue in the stateholiday declared for schools in various places today as well
Share This Article
Facebook Twitter Copy Link Print
Previous Article Airport news ಏರ್‌ಪೋರ್ಟ್‌ನಲ್ಲಿ ಒಂದೂವರೆ ವರ್ಷದ ಮಗು ಎತ್ತಿ ನೆಲಕ್ಕೆ ಬಡಿದ ಅಪರಿಚಿತ, ಮಗು ಸ್ಥಿತಿ ಗಂಭೀರ, ವಿಡಿಯೊ ನೋಡಿ
Next Article Manali ಮನಾಲಿಗೆ ಬರಲೇಬೇಡಿ; ಇಲ್ಲಿನ ಸ್ಥಿತಿ ಪಾಕ್ ಗಿಂತ ಕೆಟ್ಟದಾಗಿದೆ ಎಂದ ಮಹಿಳೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?