Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Illegal Relationship ಹೊಸ ಅಳಿಯನ ಜೊತೆ ಅತ್ತೆ ಪರಾರಿ; ಮದುವೆ ಮಾಡಿಕೊಟ್ಟ 15 ದಿನಕ್ಕೆ ಅಕ್ರಮ ಸಂಬಂಧ ಬಯಲು
ಕರ್ನಾಟಕ

Illegal Relationship ಹೊಸ ಅಳಿಯನ ಜೊತೆ ಅತ್ತೆ ಪರಾರಿ; ಮದುವೆ ಮಾಡಿಕೊಟ್ಟ 15 ದಿನಕ್ಕೆ ಅಕ್ರಮ ಸಂಬಂಧ ಬಯಲು

Share
1 Min Read
SHARE

newsics.com

ದಾವಣಗೆರೆ: ಮಗಳ ಗಂಡನ ಜೊತೆಯೇ ತಾಯಿ ಪರಾರಿಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಮಗಳಿಗೆ ಮದುವೆ ಮಾಡಿಕೊಟ್ಟ 15 ದಿನಕ್ಕೆ ಅಳಿಯ ಮತ್ತು ಅತ್ತೆಯ ಅಕ್ರಮ ಸಂಬಂಧ ಬಯಲಾಗಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಇವರ ಸರಸವನ್ನು ಮೊಬೈಲ್ ನಲ್ಲಿ ನೋಡಿದ ಮಗಳು ಶಾಕ್ ಆಗಿದ್ದಾಳೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ನಿವಾಸಿ ಶಾಂತ ಎಂಬ ಮಹಿಳೆ 13 ವರ್ಷಗಳ ಹಿಂದೆ ನಾಗರಾಜ್ ಎಂಬಾತನನ್ನು 2ನೇ ಮದುವೆ ಆಗಿದ್ದಳು. ನಾಗರಾಜ್ ಮೊದಲ ಹೆಂಡತಿಗೆ ಇಬ್ಬರು ಹೆಣ್ಣು ಮಕ್ಕಳಿದ್ರು. ಅವರಲ್ಲಿ ಒಬ್ಬಳನ್ನು ಮದುವೆ ಮಾಡಿದ್ದಾರೆ. ಮದುವೆಯಾದ 15 ದಿನಕ್ಕೆ ಅಳಿಯ ಜೊತೆ ಅತ್ತೆ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗ್ತಿದೆ.

ಬಸ್ಸ್ಟ್ಯಾಂಡ್ನಲ್ಲಿ ಹೆಂಡತಿ ಬಿಟ್ಟು ಅತ್ತೆ ಜೊತೆ ಪರಾರಿ
ಗಣೇಶ್ ಸ್ವಂತ ಹೆಂಡತಿ ಹೇಮಾಳನ್ನ ಚನ್ನಗಿರಿ ಬಸ್ ಸ್ಟಾಫ್ ನಲ್ಲಿ ಬಿಟ್ಟು ಅತ್ತೆ ಜೊತೆ ಪರಾರಿಯಾಗಿದ್ದಾನೆ ಎನ್ನಲಾಗ್ತಿದೆ. ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಷ್ಟೇ ಅಲ್ಲದೇ ನ್ಯಾಯ ಕೊಡಿಸುವ ಪೊಲೀಸರೇ ನಮ್ಮ ಮೇಲೆ ದೌರ್ಜನ್ಯ ಮಾಡ್ತಾರೆ ಅಂತ ಕುಟುಂಬಸ್ಥರ ಆರೋಪ ಮಾಡ್ತಿದ್ದಾರೆ.

TAGGED:Illegal Relationship Mother-in-law Absconds with New Son-in-law; The Wife is Shocked to See the Mother-Husband Relationship on the Mobile Phone!
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ಹಾಡಹಗಲೇ 2 ಕೋಟಿ ರೂ ಹಣ ದರೋಡೆ
Next Article Jagan Mohan Reddy ರ್‍ಯಾಲಿ ವೇಳೆ ಕಾರಿಗೆ ಸಿಲುಕಿ ವ್ಯಕ್ತಿ ಸಾವು ಪ್ರಕರಣ – ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?