Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KRS Dam ಕೆ.ಆರ್.ಎಸ್. ಭರ್ತಿ-ಸೋಮವಾರ ಸಿಎಂ ಸಿದ್ದರಾಮಯ್ಯ ಕಾವೇರಿಗೆ ಬಾಗಿನ
ಕರ್ನಾಟಕ

KRS Dam ಕೆ.ಆರ್.ಎಸ್. ಭರ್ತಿ-ಸೋಮವಾರ ಸಿಎಂ ಸಿದ್ದರಾಮಯ್ಯ ಕಾವೇರಿಗೆ ಬಾಗಿನ

Share
1 Min Read
SHARE

newsics.com

ಮಂಡ್ಯ : ಅರವತ್ತು ವರ್ಷಗಳ ನಂತರ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿದೆ. ಜೂನ್ 30ರ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಅರ್ಪಿಸಲಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, 1960ರಲ್ಲಿ ಕೃಷ್ಣರಾಜಸಾಗರ ಜಲಾಶಯ ಮೊದಲ ಬಾರಿಗೆ ಜೂನ್‌ನಲ್ಲಿ ತುಂಬಿತ್ತು. ಇದೀಗ ಮತ್ತೆ ತುಂಬಿ ತುಳುಕುತ್ತಿದೆ. ಇದು ನಮ್ಮ ಭಾಗ್ಯ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಜಿಲ್ಲೆಯ ಶಾಸಕರು, ಮೈಸೂರಿನ ಜನಪ್ರತಿನಿಧಿಗಳು ಕಾವೇರಿ ಬಾಗೀನ ಕಾರ‌್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಕೆ.ಆರ್.ಎಸ್.ತುಂಬಿರುವುದು ಬಹಳ ಜನರಿಗೆ ನಿದ್ದೆ ಬರಲ್ಲ :

ಕಾಂಗ್ರೆಸ್ ಸರ್ಕಾರ ಹಾಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೆಲ್ಲಾ ರಾಜ್ಯದಲ್ಲಿ ಸರಿಯಾಗಿ ಮಳೆ ಬರಲ್ಲ, ಕೆ.ಆರ್.ಎಸ್. ತುಂಬಲ್ಲ ಎನ್ನುತ್ತಿದ್ದ ಬಹಳ ಜನರಿಗೆ ಪಾಪ ನೋವಾಗ್ತಿದೆ. ಸಿದ್ದರಾಮಯ್ಯ ಬಂದಾಗಲೆಲ್ಲಾ ಬರಗಾಲ ಬರುತ್ತೆ ಅಂತಿದ್ದವರಿಗೆ ಈಗ ನಿದ್ದೆಯೂ ಬರಲ್ಲ ಎಂದು ವ್ಯಂಗ್ಯವಾಡಿದರು.

ರಾಜ್ಯದ ಎಲ್ಲ ಕೆರೆ ಕಟ್ಟೆಗಳು ತುಂಬಿವೆ. ಚೆನ್ನಾಗಿ ಮಳೆ ಆಗುತ್ತಿದೆ. ರಾಜ್ಯದ ಜನತೆ ಖುಷಿಯಾಗಿದ್ದಾರೆ. ರಾಜ್ಯದಲ್ಲಿ ಎಲ್ಲ ಜಲಾಶಯಗಳು ಭರ್ತಿಯಾಗಿವೆ. ಇದು ಖುಷಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.

TAGGED:#KRS #Recruitment #CM #Siddaramaiah #Cauvery
Share This Article
Facebook Twitter Copy Link Print
Previous Article ಅಮ್ಯೂಸ್‌ಮೆಂಟ್ ಪಾರ್ಕ್-ಕಾವೇರಿ ಆರತಿಗೆ ಹೈ ತಡೆಯಾಜ್ಞೆ
Next Article ಫಾರ್ಚೂನರ್ ಕಾರು- ಬೈಕ್ ನಡುವೆ ಡಿಕ್ಕಿ : ಯುವತಿ ಸಾವು

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?